Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧವೇ ಗುಟುರು ಹಾಕಿದ ಬಿಜೆಪಿ ಶಾಸಕರು

Webdunia
ಭಾನುವಾರ, 31 ಮೇ 2020 (15:00 IST)
ರಾಜ್ಯ ರಾಜಕೀಯದಲ್ಲಿ ಒಂದಷ್ಟು ದಿನ ಕೊರೊನಾ ವೈರಸ್ ನಿಂದಾಗಿ ತಣ್ಣಗಾದಂತಿದ್ದ ರಾಜಕೀಯ ಚಟುವಟಿಕೆಗಳು ಮತ್ತೆ ಶುರುವಾಗಿವೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ವಿರುದ್ಧ ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿ ಅಸಮಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಶಾಸಕರ ಕೆಲಸಗಳಿಗೆ ವಿಜಯೇಂದ್ರರನ್ನು ಭೇಟಿ ಮಾಡುವ ಪರಿಸ್ಥಿತಿ ಇದೆ, ಸಿಎಂ ಕಾರ್ಯವೈಖರಿ ಚೆನ್ನಾಗಿಲ್ಲ ಎಂದು ಬಂಡಾಯದ ಸಭೆಯಲ್ಲಿ ಪಾಲ್ಗೊಂಡಿದ್ದ ಒಂದಷ್ಟು ಶಾಸಕರು ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.

ಕಮಲ ಪಾಳೆಯದ ಆಂತರಿಕ ರಾಜಕೀಯ ಕಚ್ಚಾಟದ ವಿಷಯ ಹೈಕಮಾಂಡ್ ಗಮನಕ್ಕೂ ಹೋಗಿ ತಲುಪಿದೆ. ಮುಂದೆ ಇದು ಯಾವ ಹಂತಕ್ಕೆ ಹೋಗಲಿದೆ ಅನ್ನೋದು ಸಧ್ಯದ ಕುತೂಹಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments