Webdunia - Bharat's app for daily news and videos

Install App

ಸಾವಿರಾರು ಅತಂತ್ರ ವಲಸಿಗರ ಕೈಹಿಡಿದ ಬಿಜೆಪಿ ಸಂಸದ

Webdunia
ಮಂಗಳವಾರ, 12 ಮೇ 2020 (19:23 IST)
ಒಂದು ಸಾವಿರಕ್ಕೂ ಹೆಚ್ಚು ವಲಸಿಗರು ಅತಂತ್ರರಾಗಿದ್ದ ವೇಳೆ ಬಿಜೆಪಿ ಸಂಸದರೊಬ್ಬರು ಅವರ ನೆರವಿಗೆ ಧಾವಿಸಿದ್ದಾರೆ.

ಮುಂಬೈನ ಥಾಣೆಯಿಂದ ಕಲಬುರಗಿಗೆ ಹೊರಟ "ಶ್ರಮಿಕ್" ವಿಶೇಷ ರೈಲು ಭರ್ತಿಯಾಗಿದ್ದರಿಂದ ಇನ್ನೂ ಒಂದು ಸಾವಿರಕ್ಕೂ ಹೆಚ್ಚು ವಲಸಿಗರು ಅತಂತ್ರರಾಗಿದ್ದರು. ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಬಸ್ ಗಳ ವ್ಯವಸ್ಥೆ ಮಾಡಿ ಈ ವಲಸಿಗರನ್ನು ಅವರವರ ಊರು ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಜಾಧವ್ ಅವರು ನೀಡಿದ ಮಾಹಿತಿ ಮೇರೆಗೆ 1,230 ಮಂದಿ ಥಾಣೆಗೆ ಬಂದು ರೈಲು ಏರಿದರು. ಆದರೆ ರೈಲು ಭರ್ತಿಯಾಗಿ ಸೀಟು ಸಿಗದೆ ಅತಂತ್ರರಾದ ಜನರು ಜಾಧವ್ ಅವರಿಗೆ ಫೋನಾಯಿಸಿದರು.

ಕೂಡಲೇ ಸ್ಪಂದಿಸಿದ ಸಂಸದರು,  ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ ಸಿ)ಯ ಬಸ್ ಗಳು ಸೇರಿ 10 ವಾಹನಗಳ ವ್ಯವಸ್ಥೆ ಮಾಡಿದರು.

ಇದರಿಂದಾಗಿ ಸಾವಿರಾರು ವಲಸಿಗರು ತಮ್ಮ ಊರು ಸೇರುವಂತಾಯಿತು ಎಂದು ಸಂಸದರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments