Webdunia - Bharat's app for daily news and videos

Install App

ನನಗೆ ಹೇಮಾವತಿ ಜಲಾಶಯದ ಕೀ ಕೊಟ್ಟರೆ ನೀರುಗಂಟಿ ಕೆಲಸ ಮಾಡುತ್ತೇನೆ ಎಂದ ಬಿಜೆಪಿ ಸಂಸದ

Webdunia
ಶುಕ್ರವಾರ, 7 ಜೂನ್ 2019 (10:52 IST)
ತುಮಕೂರು : ಜಿಎಸ್ ಬಸವರಾಜು ಸಂಸದನಾಗುವುದಕ್ಕೆ ಅನ್ ಫಿಟ್ ಎಂದ ಸಚಿವ ರೇವಣ್ಣನ ಹೇಳಿಕೆಗೆ ಜಿಎಸ್ ಬಸವರಾಜು ತಿರುಗೇಟು ನೀಡಿದ್ದಾರೆ.




ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ರೇವಣ್ಣ ಗೆ ಅನ್ ಫಿಟ್ ಪದದ ಅರ್ಥವೇ ಗೊತ್ತಿಲ್ಲ. ನನಗೆ ಹೇಮಾವತಿ ಜಲಾಶಯದ ಕೀ ಕೊಟ್ಟರೆ ನೀರುಗಂಟಿ ಕೆಲಸ ಮಾಡುವುದಕ್ಕೂ ನಾನು ಸಿದ್ಧನಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.


ನೀರುಗಂಟಿ ಉತ್ತಮ ಕೆಲಸ ಅದಕ್ಕಿಂತ ಇನ್ನೇನು ಬೇಕು? ಅವರಂತೆ ಸ್ವಾರ್ಥಕ್ಕಾಗಿ ಮೂರ್ಖತನದ ಕೆಲಸ ಮಾಡಲ್ಲ. 17 ಟಿಎಂಸಿ ಬದಲು 45 ಟಿಎಂಸಿ ನೀರು ಬಳಸಿಕೊಂಡಿದ್ದಾರೆ. ಸಚಿವನಾಗಿ ಒಂದು ಕೆರೆ ತುಂಬಿಸುವ ಯೋಗ್ಯತೆಯೂ ಇಲ್ಲ ಎಂದು ರೇವಣ್ಣನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments