Webdunia - Bharat's app for daily news and videos

Install App

ಕ್ವಾರಂಟೈನ್ ಕೇಂದ್ರ ಎಂದರೆ ಜೈಲಲ್ಲ ಎಂದ ಬಿಜೆಪಿ ಸಂಸದ

Webdunia
ಭಾನುವಾರ, 14 ಜೂನ್ 2020 (21:26 IST)
ಕೊರೊನಾ ವೈರಸ್ ತಡೆಗೆ ಕ್ವಾರಾಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರಗಳೆಂದರೆ, ಜನರು ಜೈಲೆಂಬ ರೀತಿಯಲ್ಲಿ ಹೆದರುತ್ತಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ಸಾಂಸ್ಥಿಕ ಕ್ವಾರಾಂಟೈನ್‍ಲ್ಲಿಡಲಿದ್ದಾರೆ ಎಂಬ ಭಯದಲ್ಲಿ ಫೀವರ್ ಕ್ಲಿನಿಕ್‍ಗಳಿಗೆ ಜ್ವರ, ಕೆಮ್ಮು, ನೆಗಡಿ ಬಂದರೂ ಜನರು ಮುಖಮಾಡುತ್ತಿಲ್ಲ.  

ಕ್ವಾರಾಂಟೈನ್ ಕೇಂದ್ರಗಳೆಂದರೆ, ಜನರು ಜೈಲೆಂಬ ರೀತಿಯಲ್ಲಿ ಹೆದರುತ್ತಿದ್ದಾರೆ. ಜನರಲ್ಲಿರುವ ಈ ಬಗ್ಗೆ ಇರುವ ತಪ್ಪುಕಲ್ಪನೆಯನ್ನು ಹೋಗಲಾಡಿಸಬೇಕು ಎಂದು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ ಹೇಳಿದ್ದಾರೆ.

ಫೀವರ್ ಕ್ಲಿನಿಕ್‍ಗಳಿಗೆ ಬಂದು ಜನರು ತಪಾಸಣೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಂಗಡಿಯಿಂದ ತಂದ ತುಪ್ಪ ಅಸಲಿಯೋ, ನಕಲಿಯೋ ಎಂದು ಪತ್ತೆ ಹಚ್ಚಲು ಹೀಗೆ ಮಾಡಿ

ಮುಖದಲ್ಲಿರುವ ಕಪ್ಪು ಕಲೆ ನಿವಾರಿಸಲು ಈ ಫೇಸ್ ಪ್ಯಾಕ್ ಟ್ರೈ ಮಾಡಿ

ತಲೆನೋವು ಪರಿಹಾರಕ್ಕೆ ಈ ಯೋಗ ಸೂಕ್ತ

ಈ ಖಾಯಿಲೆ ಇರುವವರು ರಾತ್ರಿ ಮೊಸರು ತಿನ್ನಬಾರದು

ಬೇಯಿಸಿದ ಆಹಾರವನ್ನು ಫ್ರಿಡ್ಜ್ ನೊಳಗೆ ಎಷ್ಟು ಹೊತ್ತು ಇಟ್ಟು ಸೇವಿಸಬಹುದು

ಮುಂದಿನ ಸುದ್ದಿ
Show comments