Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆ ಮೂರು ಗಂಟೆ ಕಾದ ಅಭ್ಯರ್ಥಿ

Webdunia
ಮಂಗಳವಾರ, 24 ಏಪ್ರಿಲ್ 2018 (16:59 IST)
ನಾಮಪತ್ರ ಸಲ್ಲಿಕೆಗೆ ದಾಖಲಾತಿ ಕೊರತೆ ಉಂಟಾಗಿ  ಮಳವಳ್ಳಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಶೇಖರ್  ಮೂರು ಗಂಟೆ ಕಾದು ಕುಳಿತ ಘಟನೆ ನಡೆದಿದೆ.
ಮಳವಳ್ಳಿ ಪಟ್ಟಣದ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಕೆಗೆ ತೆರಳಿದ ಸೋಮಶೇಖರ್ ಅವರು ನಾಮಪತ್ರ ಸಲ್ಲಿಕೆಗೆ ಅಗತ್ಯ ದಾಖಲಾತಿ ತಂದಿರಲಿಲ್ಲ. ಚುನಾವಣಾಧಿಕಾರಿ ಶೈಲಜಾ ದಾಖಲಾತಿ ಪರಿಶೀಲನೆ ಮಾಡಿದಾಗ ದಾಖಲಾತಿ ಕೊರತೆ ಗೊತ್ತಾಗಿದೆ.
 
 ಕೂಡಲೇ ದಾಖಲಾತಿ ತರಲು ಮನೆಗೆ ಮಗನನ್ನು ಕಳುಹಿಸಿದ ಸೋಮಶೇಖರ್, ಮಗ ಬರುವವರೆಗೂ ಮೂರು ಗಂಟೆ ಕಾದು ಕುಳಿತಿದ್ದಾರೆ. ಅಂತಿಮವಾಗಿ ಪುತ್ರ ದಾಖಲಾತಿ ತಂದ ಬಳಿಕ 2.55ಕ್ಕೆ ಸೋಮಶೇಖರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments