Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆ ಮೂರು ಗಂಟೆ ಕಾದ ಅಭ್ಯರ್ಥಿ

Webdunia
ಮಂಗಳವಾರ, 24 ಏಪ್ರಿಲ್ 2018 (16:59 IST)
ನಾಮಪತ್ರ ಸಲ್ಲಿಕೆಗೆ ದಾಖಲಾತಿ ಕೊರತೆ ಉಂಟಾಗಿ  ಮಳವಳ್ಳಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಶೇಖರ್  ಮೂರು ಗಂಟೆ ಕಾದು ಕುಳಿತ ಘಟನೆ ನಡೆದಿದೆ.
ಮಳವಳ್ಳಿ ಪಟ್ಟಣದ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಕೆಗೆ ತೆರಳಿದ ಸೋಮಶೇಖರ್ ಅವರು ನಾಮಪತ್ರ ಸಲ್ಲಿಕೆಗೆ ಅಗತ್ಯ ದಾಖಲಾತಿ ತಂದಿರಲಿಲ್ಲ. ಚುನಾವಣಾಧಿಕಾರಿ ಶೈಲಜಾ ದಾಖಲಾತಿ ಪರಿಶೀಲನೆ ಮಾಡಿದಾಗ ದಾಖಲಾತಿ ಕೊರತೆ ಗೊತ್ತಾಗಿದೆ.
 
 ಕೂಡಲೇ ದಾಖಲಾತಿ ತರಲು ಮನೆಗೆ ಮಗನನ್ನು ಕಳುಹಿಸಿದ ಸೋಮಶೇಖರ್, ಮಗ ಬರುವವರೆಗೂ ಮೂರು ಗಂಟೆ ಕಾದು ಕುಳಿತಿದ್ದಾರೆ. ಅಂತಿಮವಾಗಿ ಪುತ್ರ ದಾಖಲಾತಿ ತಂದ ಬಳಿಕ 2.55ಕ್ಕೆ ಸೋಮಶೇಖರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments