ಬಿಜೆಪಿ ಇಬ್ಭಾಗ?: 3 ಡಿಸಿಎಂಗಳ ಬಗ್ಗೆ ಶುರುವಾಯ್ತು ಅಪಸ್ವರ

Webdunia
ಮಂಗಳವಾರ, 27 ಆಗಸ್ಟ್ 2019 (15:20 IST)
ಅಳೆದೂ ತೂಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ವಾರದ ಬಳಿಕ ಖಾತೆಗಳನ್ನು ನೂತನ ಸಚಿವರಿಗೆ ಹಂಚಿಕೆ ಮಾಡಿದೆ ಬಿಜೆಪಿ. ಈ ನಡುವೆ 3 ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿರೋದಕ್ಕೆ ಬಿಜೆಪಿ ಮುಖಂಡರೇ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.

ರಾಜ್ಯದ ರಾಜಕೀಯ ಹಾಗೂ ಇಂದಿನ ಸ್ಥಿತಿ ಮತ್ತು ಪರಿಸ್ಥಿತಿಯಲ್ಲಿ ಸರಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಅಗತ್ಯವೇ ಇರಲಿಲ್ಲ. ಹೀಗಂತ ಬಿಜೆಪಿ ಸಂಸದ ದೂರಿದ್ದಾರೆ.

ಬಿಜೆಪಿ ಸರಕಾರ ಅಧಿಕಾರಕ್ಕೆ ಬರೋದಿಕ್ಕೆ ಅತೃಪ್ತ ಶಾಸಕರು ಕಾರಣರಾಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಮೊದಲು ಚಿಂತನೆ ಮಾಡಬೇಕಿದೆ. ಆದರೆ ಅದನ್ನು ಬಿಟ್ಟು, ಖಾತೆ ಹಂಚಿಕೆ, ಅಪಸ್ವರ, ಡಿಸಿಎಂ ಹುದ್ದೆ ಸೃಷ್ಟಿ ಮಾಡಿಕೊಂಡಿರೋದು ಸರಿಯಲ್ಲ.

ಬಿಜೆಪಿ ಹೈಕಮಾಂಡ್ ಡಿಸಿಎಂ ಹುದ್ದೆ ರಚನೆ ಮಾಡೋಕೆ ಮುಂದಾಗಿದ್ರೆ ಅವರಿಗೆ ರಾಜ್ಯದ ಮುಖಂಡರು ಕಚ್ಚಾಟ ಬಿಟ್ಟು ಮನವರಿಕೆ ಮಾಡಕೊಡಬಹುದಿತ್ತು ಅಂತ ವಾಗ್ದಾಳಿಯನ್ನು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಡೆಸಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments