Webdunia - Bharat's app for daily news and videos

Install App

ಬಿಜೆಪಿ ಆಡಳಿತದ ರಾಜ್ಯಗಳ ಅಪರಾಧಗಳ ಸಭೆ ನಡೆಸಿ- ರಾಮಲಿಂಗಾರೆಡ್ಡಿ ತಿರುಗೇಟು

Webdunia
ಸೋಮವಾರ, 5 ಫೆಬ್ರವರಿ 2018 (21:05 IST)

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಅಪರಾಧ ಪ್ರಕರಣಗಳ ಸಭೆಯನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮಾಡಲಿ ನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ನರೇಂದ್ರಮೋದಿ ಅವರು ಕರ್ನಾಟಕ ಅಪರಾಧಗಳ ರಾಜ್ಯವೆಂದು ನೀಡಿದ ಹೇಳಿಕೆಯನ್ನು ವಿರೋಧಿಸಿದ್ದಾರೆ.

ಗೋದ್ರಾ ದುರಂತ ನಡೆದಾಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಗುಜರಾತಿನಲ್ಲಿ ಅಪರಾಧಗಳು ಎಷ್ಟೊಂದು ನಡೆಯುತ್ತಿದ್ದವು ಆಗ ಮೋದಿ ಅವರ ಇಂಟಲಿಜೆನ್ಸ್ ಕೆಲಸ ಮಾಡುತ್ತಿರಲಿಲ್ಲವೇ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments