Select Your Language

Notifications

webdunia
webdunia
webdunia
webdunia

ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ –ಸಿದ್ದರಾಮಯ್ಯ ಕಿಡಿ

ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ –ಸಿದ್ದರಾಮಯ್ಯ ಕಿಡಿ
ಬೆಂಗಳೂರು , ಶುಕ್ರವಾರ, 20 ಡಿಸೆಂಬರ್ 2019 (08:51 IST)
ಬೆಂಗಳೂರು : ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ಗೋಲಿಬಾರ್ ನಡೆಸಿದ ಹಿನ್ನಲೆಯಲ್ಲಿ ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.



ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಇಬ್ಬರು ಪ್ರತಿಭಟನಾಕಾರರು ಪೊಲೀಸರ ದಾಳಿಗೆ ಬಲಿಯಾಗಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮೊದಲ ಬಾರಿಗೆ ಯಡಿಯೂರಪ್ಪ ಸಿಎಂ ಆದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾಗದ್ದರು. ಈಗ ಎರಡನೇ ಬಾರಿ ಸಿಎಂ ಆದಾಗ ಇಬ್ಬರು ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಆ ಮೂಲಕ ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾತ್ರಿ ನಿದ್ದೆ ಮಾಡದ ಮಗನ ಮೇಲೆ ಮಲತಂದೆ ಎಸಗಿದ್ದಾನೆ ಇಂತಹ ಘೋರ ಕೃತ್ಯ