Webdunia - Bharat's app for daily news and videos

Install App

ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ –ಸಿದ್ದರಾಮಯ್ಯ ಕಿಡಿ

Webdunia
ಶುಕ್ರವಾರ, 20 ಡಿಸೆಂಬರ್ 2019 (08:51 IST)
ಬೆಂಗಳೂರು : ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ಗೋಲಿಬಾರ್ ನಡೆಸಿದ ಹಿನ್ನಲೆಯಲ್ಲಿ ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.



ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಇಬ್ಬರು ಪ್ರತಿಭಟನಾಕಾರರು ಪೊಲೀಸರ ದಾಳಿಗೆ ಬಲಿಯಾಗಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮೊದಲ ಬಾರಿಗೆ ಯಡಿಯೂರಪ್ಪ ಸಿಎಂ ಆದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾಗದ್ದರು. ಈಗ ಎರಡನೇ ಬಾರಿ ಸಿಎಂ ಆದಾಗ ಇಬ್ಬರು ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಆ ಮೂಲಕ ಬಿಜೆಪಿ ಮೂಲತಃ ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments