Webdunia - Bharat's app for daily news and videos

Install App

ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ತಪ್ಬಪಿದ ಹುದೊಡ್ಡ ಅನಾಹುತ

Webdunia
ಬುಧವಾರ, 20 ಅಕ್ಟೋಬರ್ 2021 (20:38 IST)
ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ಬಹುದೊಡ್ಡ ಅನಾಹುತವೊಂದು ಕೂದಲೆಳೇಯ ಅಂತರದಲ್ಲಿ ತಪ್ಪಿದೆ.ಎಂದಿನಂತೆ ಮೆಜೆಸ್ಟೀಕ್ ನಿಂದ ಜನರನ್ನು ಹತ್ತಿಸಿಕೊಂಡು ಹೆಬ್ಬಾಳಕ್ಕೆ ತೆರಳ್ತಾ ಇದ್ದ(ಕೆಎ01 9582)ನಂಬರಿನ ಬಸ್ಸ್ ಬಿಇಎಲ್ ರಿಂಗ್ ರೋಡ್ ನಲ್ಲಿ ಬ್ರೇಕ್ ಪೇಲ್ ಆಗಿದೆ.ಇದರಿಂದ ದೃತಿಗೇಡದ ಚಾಲಕ ನಿಧಾನವಾಗಿ ಬಸ್ಸನ್ನು ಡಿವೈಡರ್ಗೆ ಹತ್ತಿಸಿ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾನೆ.ಬಸ್ಸಿನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡ್ತಾ ಇದ್ರು.ಬ್ರೇಕ್ ಪೇಲ್ ಬದುಕಿಕೊಂಡೆವು ಅಂತಾ ಚಾಲಕನ ಸಮಯ ಪ್ರಜ್ನೆಯನ್ನ ಪ್ರಯಾಣಿಕರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments