ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ತಪ್ಬಪಿದ ಹುದೊಡ್ಡ ಅನಾಹುತ

Webdunia
ಬುಧವಾರ, 20 ಅಕ್ಟೋಬರ್ 2021 (20:38 IST)
ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ಬಹುದೊಡ್ಡ ಅನಾಹುತವೊಂದು ಕೂದಲೆಳೇಯ ಅಂತರದಲ್ಲಿ ತಪ್ಪಿದೆ.ಎಂದಿನಂತೆ ಮೆಜೆಸ್ಟೀಕ್ ನಿಂದ ಜನರನ್ನು ಹತ್ತಿಸಿಕೊಂಡು ಹೆಬ್ಬಾಳಕ್ಕೆ ತೆರಳ್ತಾ ಇದ್ದ(ಕೆಎ01 9582)ನಂಬರಿನ ಬಸ್ಸ್ ಬಿಇಎಲ್ ರಿಂಗ್ ರೋಡ್ ನಲ್ಲಿ ಬ್ರೇಕ್ ಪೇಲ್ ಆಗಿದೆ.ಇದರಿಂದ ದೃತಿಗೇಡದ ಚಾಲಕ ನಿಧಾನವಾಗಿ ಬಸ್ಸನ್ನು ಡಿವೈಡರ್ಗೆ ಹತ್ತಿಸಿ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾನೆ.ಬಸ್ಸಿನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡ್ತಾ ಇದ್ರು.ಬ್ರೇಕ್ ಪೇಲ್ ಬದುಕಿಕೊಂಡೆವು ಅಂತಾ ಚಾಲಕನ ಸಮಯ ಪ್ರಜ್ನೆಯನ್ನ ಪ್ರಯಾಣಿಕರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments