Webdunia - Bharat's app for daily news and videos

Install App

ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ತಪ್ಬಪಿದ ಹುದೊಡ್ಡ ಅನಾಹುತ

Webdunia
ಬುಧವಾರ, 20 ಅಕ್ಟೋಬರ್ 2021 (20:38 IST)
ಬಿಎಂಟಿಸಿ ಚಾಲಕನ ಜಾಗರೂಕತೆಯಿಂದ ಬಹುದೊಡ್ಡ ಅನಾಹುತವೊಂದು ಕೂದಲೆಳೇಯ ಅಂತರದಲ್ಲಿ ತಪ್ಪಿದೆ.ಎಂದಿನಂತೆ ಮೆಜೆಸ್ಟೀಕ್ ನಿಂದ ಜನರನ್ನು ಹತ್ತಿಸಿಕೊಂಡು ಹೆಬ್ಬಾಳಕ್ಕೆ ತೆರಳ್ತಾ ಇದ್ದ(ಕೆಎ01 9582)ನಂಬರಿನ ಬಸ್ಸ್ ಬಿಇಎಲ್ ರಿಂಗ್ ರೋಡ್ ನಲ್ಲಿ ಬ್ರೇಕ್ ಪೇಲ್ ಆಗಿದೆ.ಇದರಿಂದ ದೃತಿಗೇಡದ ಚಾಲಕ ನಿಧಾನವಾಗಿ ಬಸ್ಸನ್ನು ಡಿವೈಡರ್ಗೆ ಹತ್ತಿಸಿ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾನೆ.ಬಸ್ಸಿನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡ್ತಾ ಇದ್ರು.ಬ್ರೇಕ್ ಪೇಲ್ ಬದುಕಿಕೊಂಡೆವು ಅಂತಾ ಚಾಲಕನ ಸಮಯ ಪ್ರಜ್ನೆಯನ್ನ ಪ್ರಯಾಣಿಕರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments