Webdunia - Bharat's app for daily news and videos

Install App

ಹಠಕ್ಕೆ ಬಿದ್ದು ಚಿಕ್ಕಬಳ್ಳಾಪುರಕ್ಕೆ ಬಸ್ ಬಿಟ್ಟು ಕೈ ಸುಟ್ಟುಕೊಂಡ ಬಿಎಂಟಿಸಿ

Webdunia
ಬುಧವಾರ, 12 ಏಪ್ರಿಲ್ 2023 (19:14 IST)
ಬಿಎಂಟಿಸಿ ಬಸ್  ಸದ್ಯ ಚಿಕ್ಕಬಳ್ಳಾಪುರಕ್ಕೂ ಸೇವೆ ಆರಂಭಿಸಿದೆ. ಕೆಎಸ್ಆರ್ಟಿಸಿ ವಿರೋಧ ಮಾಡಿದರೂ ಹಠಕ್ಕೆ ಬಿದ್ದು ಬೆಂಗಳೂರಿನಿಂದ ಚಿಕ್ಕಬಳ್ಳಾಪುರದವರೆಗೆ ಬಿಎಂಟಿಸಿ ಬಸ್ ಆರಂಭಸಿದ್ದಾರೆ. ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ 80 ರೂಪಾಯಿ ದರ ಕೂಡ ನಿಗದಿ ಆಗಿತ್ತು. ಆದರೆ ಕಳೆದ 20 ದಿನದಿಂದಲೂ ಚಿಕ್ಕಬಳ್ಳಾಪುರ ಬಸ್ ಕಲೆಕ್ಷನ್ ಫುಲ್ ಡಲ್‌ ಆಗಿದೆ . ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಪ್ರತಿನಿತ್ಯ ಎಸಿ ಬಸ್ಗಳ ಸಂಚಾರ 6 ಟ್ರಿಪ್ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಸ್ ಹತ್ತುತ್ತಿಲ್ಲ. ಚಿಕ್ಕಬಳ್ಳಾಪುರ 40 ಕಿಲೋ ಮೀಟರ್ಗಿಂತ ಹೆಚ್ಚಾಗಿರುವ ಕಾರಣ ತಿಂಗಳ ಹಾಗೂ ದಿನದ ಬಸ್ ಪಾಸ್ ಅನ್ವಯ ಆಗಲ್ಲ. ಪ್ರತಿ ಟ್ರಿಪ್ಗೆ 12-15 ಪ್ರಯಾಣಿಕರು ಇರುವುದು ಹೆಚ್ಚು. ಪ್ರತಿ ಟ್ರಿಪ್ಗೆ 10 ಸಾವಿರ ಕಲೆಕ್ಷನ್ ಮೀರುತ್ತಿಲ್ಲ. ಬಿಎಂಟಿಸಿ ಎಸಿ ಬಸ್ಗಳಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸಂಚಾರ ಇರುವುದರಿಂದ ನಷ್ಟ ಅನುಭವಿಸುವಂತಾಗಿದೆ.‌ ರಾಜಕೀಯ ಕಾರಣಕ್ಕಾಗಿ ಸಚಿವರು ತೆಗೆದುಕೊಂಡ ನಿರ್ಧಾರ ಬಿಎಂಟಿಸಿಗೆ ಸಂಕಷ್ಟ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments