ಹಠಕ್ಕೆ ಬಿದ್ದು ಚಿಕ್ಕಬಳ್ಳಾಪುರಕ್ಕೆ ಬಸ್ ಬಿಟ್ಟು ಕೈ ಸುಟ್ಟುಕೊಂಡ ಬಿಎಂಟಿಸಿ

Webdunia
ಬುಧವಾರ, 12 ಏಪ್ರಿಲ್ 2023 (19:14 IST)
ಬಿಎಂಟಿಸಿ ಬಸ್  ಸದ್ಯ ಚಿಕ್ಕಬಳ್ಳಾಪುರಕ್ಕೂ ಸೇವೆ ಆರಂಭಿಸಿದೆ. ಕೆಎಸ್ಆರ್ಟಿಸಿ ವಿರೋಧ ಮಾಡಿದರೂ ಹಠಕ್ಕೆ ಬಿದ್ದು ಬೆಂಗಳೂರಿನಿಂದ ಚಿಕ್ಕಬಳ್ಳಾಪುರದವರೆಗೆ ಬಿಎಂಟಿಸಿ ಬಸ್ ಆರಂಭಸಿದ್ದಾರೆ. ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ 80 ರೂಪಾಯಿ ದರ ಕೂಡ ನಿಗದಿ ಆಗಿತ್ತು. ಆದರೆ ಕಳೆದ 20 ದಿನದಿಂದಲೂ ಚಿಕ್ಕಬಳ್ಳಾಪುರ ಬಸ್ ಕಲೆಕ್ಷನ್ ಫುಲ್ ಡಲ್‌ ಆಗಿದೆ . ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಪ್ರತಿನಿತ್ಯ ಎಸಿ ಬಸ್ಗಳ ಸಂಚಾರ 6 ಟ್ರಿಪ್ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಸ್ ಹತ್ತುತ್ತಿಲ್ಲ. ಚಿಕ್ಕಬಳ್ಳಾಪುರ 40 ಕಿಲೋ ಮೀಟರ್ಗಿಂತ ಹೆಚ್ಚಾಗಿರುವ ಕಾರಣ ತಿಂಗಳ ಹಾಗೂ ದಿನದ ಬಸ್ ಪಾಸ್ ಅನ್ವಯ ಆಗಲ್ಲ. ಪ್ರತಿ ಟ್ರಿಪ್ಗೆ 12-15 ಪ್ರಯಾಣಿಕರು ಇರುವುದು ಹೆಚ್ಚು. ಪ್ರತಿ ಟ್ರಿಪ್ಗೆ 10 ಸಾವಿರ ಕಲೆಕ್ಷನ್ ಮೀರುತ್ತಿಲ್ಲ. ಬಿಎಂಟಿಸಿ ಎಸಿ ಬಸ್ಗಳಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸಂಚಾರ ಇರುವುದರಿಂದ ನಷ್ಟ ಅನುಭವಿಸುವಂತಾಗಿದೆ.‌ ರಾಜಕೀಯ ಕಾರಣಕ್ಕಾಗಿ ಸಚಿವರು ತೆಗೆದುಕೊಂಡ ನಿರ್ಧಾರ ಬಿಎಂಟಿಸಿಗೆ ಸಂಕಷ್ಟ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments