Webdunia - Bharat's app for daily news and videos

Install App

ಯಲಹಂಕದ ವಾಯುನೆಲೆಗೆ ಲ್ಯಾಂಡ್ ಸ್ನಾಯಿಕ್ ಸಾಯಿ ತೇಜುವಿನ ಮೃತದೇಹ

Webdunia
ಶನಿವಾರ, 11 ಡಿಸೆಂಬರ್ 2021 (20:19 IST)
ತಮಿಳುನಾಡಿನ ನೀಲಗಿರಿಯ  ಕೂನೂರಿನ ಸಂಮೀಪ ಸೇನಾ ವಿಮಾನ ಪತನಗೊಂಡು ರಕ್ಷಣಾ ಪಡೆಗಳ  ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಇತರ 11 ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ರು. ಸಾವನ್ನಪ್ಪಿದ  ಎಲ್ಲಾರ ದೇಹವನ್ನ ಹಸ್ತಾಂತರ ಮಾಡುವ ಕೆಲಸವಾಗ್ತಿದೆ. ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಯಲಹಂಕದ ವಾಯುನೆಲೆಗೆ ಲ್ಯಾಂಡ್ ಸ್ನಾಯಿಕ್ ಸಾಯಿ ತೇಜುವಿನ ಮೃತದೇಹ ತೆಗೆದುಕೊಂಡು ಬಂದ್ರು. ತದನಂತರ ಪಾರ್ಥಿವ ಶರೀರವನ್ನ ರಕ್ಷಣಾ ಸಿಬ್ಬಂದಿಗಳು ವಿಮಾನದಿಂದ ಕೆಳಗಿಳಿಸಿ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿದ್ರು. ಆಂಬ್ಯುಲೆನ್ಸ್ ಮುಖಾಂತರ ಕಮೊಂಡೋ ಆಸ್ಪತ್ರೆಗೆ ಸಾಯಿ ತೇಜ ಪಾರ್ಥಿವ ಶರೀರವನ್ನ ಕಳಿಸಲಾಯ್ತು. ಇನ್ನೂ ಕಮೊಂಡೊ ಆಸ್ಪತ್ರೆಯಿಂದ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿಯ ಕಡೆಗೆ ಸಾಯಿ ತೇಜರ ಪಾರ್ಥಿವ ಶರೀರವನ್ನ ಅಧಿಕಾರಿಗಳು ಕಳಿಸಿಕೊಡಲ್ಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments