Webdunia - Bharat's app for daily news and videos

Install App

ಬಿಕ್ಷುಕನ ಯಡವಟ್ಟಿಗೆ ಬಂತು ಬಾಂಬ್ ಸ್ಕ್ವಾಡ್

geetha
ಬುಧವಾರ, 14 ಫೆಬ್ರವರಿ 2024 (14:00 IST)
ಬೆಂಗಳೂರು- ನಗರದಲ್ಲಿ ಎಟಿಎಂ ಮೆಷಿನ್ ಬಳಿಯಲ್ಲಿ ಬಿಕ್ಷುಕನ ಆಟದಿಂದ ಪೊಲೀಸರಿಗೆ ತಲೆ‌ನೋವು ಶುರುವಾಗಿತ್ತು.ಬಿಕ್ಷುಕನ ಆಟಕ್ಕೆ ಇಡೀ ಏರಿಯಾನೆ ಹೈ ಅಲರ್ಟ್ ಆಗಿರುವ ಘಟನೆ ಸೋಮವಾರ ರಾತ್ರಿ ಮಿನರ್ವ ಸರ್ಕಲ್ ನಡೆದಿದೆ. ಕೋಟಕ್ ಮಹಿಂದ್ರ ಬ್ಯಾಂಕ್ ನ ಎಟಿಎಂ ಪಕ್ಕದಲ್ಲಿ ಹಣ  ತುಂಬಿಡುವ ಖಾಲಿ ಬಾಕ್ಸ್ ಇಟ್ಟು ಬಿಕ್ಷುಕ ಪರಾರಿಯಾಗಿದ್ದಾನೆ.ಆ ಬಾಕ್ಸ್ ಗಳನ್ನು ಎಟಿಎಂ ಒಳಭಾಗದಲ್ಲಿ ಹಣವನ್ನು ತುಂಬಲು ಉಪಯೋಗ ಮಾಡಲಾಗತ್ತೆ.ಮೂರು ಖಾಲಿ ಬಾಕ್ಸ್ ಗಳನ್ನು ಇಟ್ಟು ಬಿಕ್ಷುಕ ಹೋಗಿದ್ದ ನಂತರ ಅದು ಅನುಮಾನಸ್ಪದವಾಗಿ ಕಂಡು ಬಂದಿತ್ತು‌ತಕ್ಷಣ ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
 
ಒಂದು ಎಟಿಎಂ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿ ಬಾಕ್ಸ್ ಇಟ್ಟಿರಬೇಕು.ಇಲ್ಲವಾದಲ್ಲಿ ಬಾಕ್ಸ್‌ನಲ್ಲಿ ಏನಾದ್ರು ಅನುಮಾನಾಸ್ಪದ ವಸ್ತುಗಳು ಇತ್ತ ಎಂದು ಭಯ ಹುಟ್ಟಿಹಾಕಿತ್ತು ಇದರಿಂದ ಪೊಲೀಸರು ಫುಲ್ ಅಲರ್ಟ್ ಆಗಿದ್ದರು.ಬಾಂಬ್ ಸ್ಕ್ವಾಡ್ ಬಂದನಂತರದಲ್ಲಿ ಅಲ್ಲಿ ಏನು ಇಲ್ಲ ಎಂಬುದು ಪತ್ತೆಯಾಗಿದೆ ನಂತರ ಬೇರೊಂದು ಎಟಿಎಂ ಬಾಕ್ಸ್ ನಲ್ಲಿದ್ದ ಬಾಕ್ಸ್ ಗಳನ್ನು ಇಲ್ಲಿ ತಂದಿಟ್ಟಿದ್ದಾನೆಂಬುದು ಪತ್ತೆಯಾಗಿದ್ದುಸಿಸಿಟಿವಿಯಲ್ಲಿ ಬಿಕ್ಷುಕನ ಚಲನವಲನ ಪತ್ತೆಯಾಗಿದೆ ಸದ್ಯ ಹಣ ತುಂಬುವ ಬಾಕ್ಸ್‌ ಎಲ್ಲಿಂದ ಬಂತು ಎಂಬುದೆ ದೊಡ್ಡ ಪ್ರಶ್ನೆಯಾಗಿದೆ ಹೀಗಾಗಿ ಆತನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments