Webdunia - Bharat's app for daily news and videos

Install App

ಸರಕಾರಿ ಪ್ರಿಂಟಿಂಗ್ ಪ್ರೆಸ್ ನಿಂದ ಪುಸ್ತಕ ಅಕ್ರಮ ಸಾಗಾಟ ಆರೋಪ

Webdunia
ಶನಿವಾರ, 4 ಆಗಸ್ಟ್ 2018 (15:42 IST)
ಸರಕಾರಿ ಪ್ರಿಂಟಿಂಗ್ ಪ್ರೆಸ್ ನಿಂದ ಅಕ್ರಮವಾಗಿ ಪುಸ್ತಕ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಕ್ರಮವಾಗಿ ಪುಸ್ತಕಗಳನ್ನು ಸಾಗಿಸುತ್ತಿದ್ದ ವಾಹನವನ್ನು ಹೋರಾಟಗಾರರು ತಡೆದಿದ್ದಾರೆ.

ಮೈಸೂರಿನ ಸರ್ಕಾರಿ ಪ್ರಿಂಟಿಂಗ್ ಪ್ರೆಸ್ ನಿಂದ ಪುಸ್ತಕ ಸಾಗಾಟ ಅಕ್ರಮವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪುಸ್ತಕ ಸಾಗಾಟದ ಮಿನಿ ಟೆಂಪೋವನ್ನು ಹೋರಾಟಗಾರರು ತಡೆಹಿಡಿದ ಘಟನೆ ನಡೆದಿದೆ. ಮೈಸೂರಿನ ಸರಸ್ವತಿಪುರಂನ ಕುಕ್ಕರಳಿ ಕೆರೆಯ ಬಳಿ ಘಟನೆ ನಡೆದಿದೆ.

SSLC, 6ನೇ ತರಗತಿಯ ಹೊಸ ಪಠ್ಯ ಪುಸ್ತಕ ಸಾಗಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮೈಸೂರಿನ ಸರಸ್ವತಿಪುರಂ ಪೊಲೀಸರಿಂದ 3 ಟೆಂಪೋ ವಶಕ್ಕೆ ಪಡೆದುಕೊಳ್ಳಲಾಗಿದೆ. ಟೆಂಪೋ ತುಂಬೆಲ್ಲ ಪುಸ್ತಕಗಳು ಹಾಗೂ ಪ್ರಿಂಟಿಂಗ್ ಪೇಪರ್ ಗಳಿದ್ದವು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments