Webdunia - Bharat's app for daily news and videos

Install App

ಪಟಾಕಿಗೆ ದೃಷ್ಠಿಹೀನನಾದ ಬಾಲಕ

Webdunia
ಶುಕ್ರವಾರ, 9 ನವೆಂಬರ್ 2018 (16:59 IST)
ಬೆಳಕಿನ ಹಬ್ಬ ದೀಪಾವಳಿ ಸಡಗರದಲ್ಲಿ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬಾಲಕನೊಬ್ಬನ ಕಣ್ಣಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಬೆಂಗಳೂರಿನ ದೇವನಹಳ್ಳಿಯ ಜೋಗಿಹಳ್ಳಿಗೆ ಕೂಲಿ ಅರಸಿ ಬಂದಿದ್ದ ಕಲಬುರಗಿ ಮೂಲದ ಆಯಲಮ್ಮ ಅವರ ಪುತ್ರರಾದ ಮೌನೇಶ ಮತ್ತು ವಸುನಾಥ್ ಬೇರೆಯವರು ಕೊಟ್ಟಿದ್ದ ಪಟಾಕಿ ಸಿಡಿಸಲು ಹೋಗಿ ಮೌನೇಶ ಕಣ್ಣಿಗೆ ಗಾಯವಾದರೆ ವಸುನಾಥ್ ಕೈ ಸುಟ್ಟುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಣ್ಣಿಗೆ ಹಾನಿ ಮಾಡಿಕೊಂಡಿರುವ ಮೌನೇಶ್ ಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments