Webdunia - Bharat's app for daily news and videos

Install App

ಪ್ರೀತಿಸಿ ಕೈ ಕೊಟ್ಟ ಹುಡುಗ – ಹುಡುಗಿ ಮಾಡಿದ್ದೇನು?

Webdunia
ಶುಕ್ರವಾರ, 20 ಡಿಸೆಂಬರ್ 2019 (18:16 IST)

ಪ್ರೀತಿಸಿ ಕೈ ಕೊಟ್ಟ ಹುಡುಗನಿಂದಾಗಿ ಹುಡುಗಿಯೊಬ್ಬಳು ಮಾಡಬಾರದ ಕೆಲಸ ಮಾಡಿದ್ದಾಳೆ.
 

ಸ್ವಾತಿ ಹಾಗೂ ಸಾಯಿಚಂದ್ರ್ ನಾಲ್ಕೈದು ವರ್ಷಗಳಿಂದ ಲವ್ ಮಾಡ್ತಿದ್ರು. ಆದರೆ ಇದೀಗ ಲವ್ ಮ್ಯಾಟರ್ ಹುಡುಗಿಯ ಕಥೆ ಕೊನೆಯಾಗೋಕೆ ಕಾರಣವಾಗಿದೆ.

ಸಾಯಿಚಂದ್ರ್ ನನ್ನು ಹೆಚ್ಚಾಗಿ ಹಚ್ಚಿಕೊಂಡಿದ್ದ ಸ್ವಾತಿ ಮದುವೆಯಾಗುವಂತೆ ಕೇಳುತ್ತಲೇ ಇದ್ದಳು. ಆದರೆ ಆಗೀಗ ಎನ್ನುತ್ತಾ ಪ್ರಿಯಕರ ನಾಲ್ಕೈದು ವರ್ಷ ದೂಡಿದ್ದಾನೆ.

ಪ್ರಿಯಕರನ ನಡೆಯಿಂದ ಬೇಸತ್ತ ಹುಡುಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments