Webdunia - Bharat's app for daily news and videos

Install App

ಮೊಬೈಲ್ ಬಳಸಿ ನಕಲು - ಪ್ರಾಂಶುಪಾಲರಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ

Webdunia
ಶನಿವಾರ, 7 ಡಿಸೆಂಬರ್ 2019 (19:57 IST)
ಬಿಎ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ನಕಲು ಮಾಡೋವಾಗ ಸಿಕ್ಕಿ ಬಿದ್ದು ಪ್ರಾಂಶುಪಾಲರಿಗೆ ಕತ್ತರಿಯಿಂದ ಹಲ್ಲೆ ನಡೆಸಿದ್ದಾನೆ.

ಗುಜರಾತ್ ಗಾಂಧಿನಗರದ ವಿಎಂ ಮೆಹ್ತಾ ಕಾಲೇಜಿನಲ್ಲಿ ಸೌರಾಷ್ಟ್ರ ವಿವಿ ಪರೀಕ್ಷೆಗಳು ನಡೆಯುತ್ತಿದ್ದವು. ಆಗ ಮೊಬೈಲ್ ಬಳಕೆ ಮಾಡಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಕ್ಕಿ ಬಿದ್ದನು.

ಪ್ರಾಂಶುಪಾಲರು ಆತನ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಮುಂದಾದಾಗ ಭಯಗೊಂಡಿದ್ದ ವಿದ್ಯಾರ್ಥಿ ಅಲ್ಲೇ ಇದ್ದ ಕತ್ತರಿಯಿಂದ ಪ್ರಾಂಶುಪಾಲರ ಮೇಲೆ ಗಂಭೀರ ದಾಳಿ ನಡೆಸಿದ್ದಾನೆ.

ಕೂಡಲೇ ಗಾಯಾಳುವನ್ನು ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments