Webdunia - Bharat's app for daily news and videos

Install App

ಮೊಬೈಲ್ ಬಳಸಿ ನಕಲು - ಪ್ರಾಂಶುಪಾಲರಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ

Webdunia
ಶನಿವಾರ, 7 ಡಿಸೆಂಬರ್ 2019 (19:57 IST)
ಬಿಎ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ನಕಲು ಮಾಡೋವಾಗ ಸಿಕ್ಕಿ ಬಿದ್ದು ಪ್ರಾಂಶುಪಾಲರಿಗೆ ಕತ್ತರಿಯಿಂದ ಹಲ್ಲೆ ನಡೆಸಿದ್ದಾನೆ.

ಗುಜರಾತ್ ಗಾಂಧಿನಗರದ ವಿಎಂ ಮೆಹ್ತಾ ಕಾಲೇಜಿನಲ್ಲಿ ಸೌರಾಷ್ಟ್ರ ವಿವಿ ಪರೀಕ್ಷೆಗಳು ನಡೆಯುತ್ತಿದ್ದವು. ಆಗ ಮೊಬೈಲ್ ಬಳಕೆ ಮಾಡಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಕ್ಕಿ ಬಿದ್ದನು.

ಪ್ರಾಂಶುಪಾಲರು ಆತನ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಮುಂದಾದಾಗ ಭಯಗೊಂಡಿದ್ದ ವಿದ್ಯಾರ್ಥಿ ಅಲ್ಲೇ ಇದ್ದ ಕತ್ತರಿಯಿಂದ ಪ್ರಾಂಶುಪಾಲರ ಮೇಲೆ ಗಂಭೀರ ದಾಳಿ ನಡೆಸಿದ್ದಾನೆ.

ಕೂಡಲೇ ಗಾಯಾಳುವನ್ನು ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments