Webdunia - Bharat's app for daily news and videos

Install App

ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದ ವಧು : ಮದುವೆ ಕೊನೆ ಕ್ಷಣದಲ್ಲಿ ಮದುವೆ ಬೇಡ ಎನ್ನಲು ಕಾರಣವಾದ್ರು ಏನು?

Webdunia
ಸೋಮವಾರ, 28 ಆಗಸ್ಟ್ 2023 (12:26 IST)
ತುಮಕೂರು : ತಾಳಿ ಕಟ್ಟುವ ವೇಳೆ ಬಂದಾಗ ವಧು ಹಸೆಮಣೆಯಿಂದ ಎದ್ದಿದ್ದು, ಬಳಿಕ ಮದುವೆಯೇ ಕ್ಯಾನ್ಸಲ್ ಆಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸುಮಾ (ಹೆಸರು ಬದಲಿಸಲಾಗಿದೆ) ಮದುವೆ ಬೇಡ ಎಂದು ಹಸೆಮಣೆಯಿಂದ ಮೇಲೆದ್ದ ವಧು. ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದ ಹಿನ್ನೆಲೆ ಯುವತಿ ಮದುವೆಯನ್ನು ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಮಾಡಿದ್ದಾಳೆ.

ಕಳೆದ ರಾತ್ರಿ ನಡೆದ ರಿಸೆಪ್ಶನ್ನಲ್ಲಿ ಯುವತಿ ನಗುತ್ತಲೇ ಫೋಟೋಗಳಿಗೆ ಪೋಸ್ ನೀಡಿದ್ದಳು. ಆದರೆ ಬೆಳಗ್ಗೆ ಮದುವೆಯ ಮುಹೂರ್ತ ಹತ್ತಿರವಾಗುತ್ತಲೇ ಮದುವೆ ಬೇಡ ಎಂದಿದ್ದಾಳೆ. ವಧು ಉಲ್ಟಾ ಹೊಡೆಯುತ್ತಲೇ ಕಲ್ಯಾಣ ಮಂಟಪದಲ್ಲಿ ಗದ್ದಲ ಏರ್ಪಟ್ಟಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments