Webdunia - Bharat's app for daily news and videos

Install App

ಗೋಣಿ ಚೀಲದಲ್ಲಿ ತುಂಡಾದ ದೇಹ: ಹೆಲ್ಮೆಟ್ ನಲ್ಲಿ ರುಂಡ ಪತ್ತೆ

Webdunia
ಭಾನುವಾರ, 12 ಮೇ 2019 (13:23 IST)
ಬರ್ಬರವಾಗಿ ಕೊಲೆಯಾಗಿರುವ ದೇಹವೊಂದು ಗೋಣಿ ಚೀಲದಲ್ಲಿ ತುಂಡು ತುಂಡಾದ ರೀತಿಯಲ್ಲಿ ಪತ್ತೆಯಾಗಿದೆ.

ಮಂಗಳೂರಿನ ಕದ್ರಿ ಬಳಿಯ ಕೆಪಿಟಿಯಲ್ಲಿ ಪತ್ತೆಯಾಗಿದೆ.

ಗೋಣಿ ಚೀಲದಲ್ಲಿ ತುಂಡಾದ ದೇಹ ಇದ್ದರೆ, ಹೆಲ್ಮೆಟ್ ನಲ್ಲಿ ರುಂಡ ಪತ್ತೆ‌ಯಾಗಿದೆ.

ನಿನ್ನೆ ರಾತ್ರಿ 9.30 ಕ್ಕೆ ಆಕ್ಟಿವಾದಲ್ಲಿ ತಂದು ಬಿಸಾಡಿ ಹೋಗಿದ್ದಾರೆ ಎನ್ನಲಾಗಿದೆ. ಅಂಗಡಿ ಬಳಿ ಚೀಲ ಬಿಸಾಕಿ ಹೋಗಿದ್ದಾರೆ.
ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ ಕೆಪಿಟಿ ರಸ್ತೆ ಬದಿಯ ಅಂಗಡಿ ಹತ್ತಿರ ಮೃತದೇಹ ದೊರಕಿದೆ.

ಮೃತದೇಹ ಪುರುಷನದ್ದೋ, ಮಹಿಳೆಯದ್ದೊ, ಕೊಲೆಗೀಡಾದವರು ಯಾರು ಎನ್ನೋದನ್ನು ಕದ್ರಿ ಠಾಣಾ ಪೊಲೀಸ್ ಭೇಟಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

ಮುಂದಿನ ಸುದ್ದಿ
Show comments