Webdunia - Bharat's app for daily news and videos

Install App

ತಂಗಿಯನ್ನು ಪ್ರೀತಿಸಿ ಕೈಕೊಟ್ಟವನ ಕಾಲು ಮುರಿದ ಅಣ್ಣಂದಿರು

Webdunia
ಸೋಮವಾರ, 14 ಅಕ್ಟೋಬರ್ 2019 (12:22 IST)
ಪ್ರೀತಿಸಿ ಮೋಸ ಮಾಡಿದ್ದ ಯುವಕನೊಬ್ಬನ ಕಾಲನ್ನು ಪ್ರಿಯತಮೆಯ ಅಣ್ಣಂದಿರರು ಮುರಿದಿರೋ ಘಟನೆ ನಡೆದಿದೆ.

ಕಾಲು ಮುರಿದುಕೊಂಡಿರೋ ರಿಜ್ವಾನ್ ಎಂಬಾತ ಹುಡುಗಿಯೊಬ್ಬಳ ಜತೆ ಪ್ರೀತಿಯಲ್ಲಿ ಬಿದ್ದಿದ್ದನು. ಅಷ್ಟೇ ಅಲ್ಲ ಲಿವಿಂಗ್ ರಿಲೇಷನ್ ನಲ್ಲಿದ್ದನು.

ಲವ್ವಿ ಡವ್ವಿ ಮಾಡಿ ಮುಗಿಸಿದ ಮೇಲೆ ಹುಡುಗಿಗೆ ಕೈಕೊಟ್ಟಿದ್ದಾನೆ ರಿಜ್ವಾನ್.

ತಮ್ಮ ತಂಗಿಗೆ ದ್ರೋಹ ಮಾಡಿರೋ ಪ್ರಿಯಕರ ಮೇಲೆ ಹಲ್ಲೆ ನಡೆಸಿರೋ ಹುಡುಗಿಯ ಅಣ್ಣಂದಿರು ಆತನ ಕಾಲು ಮುರಿದಿದ್ದಾರೆ.

ಹಲ್ಲೆ ನಡೆಸಿ ಕಾಲು ಮುರಿದಿರೋ ಕುರಿತು ಬೆಂಗಳೂರಿನ JJR ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕಾಲು ಮುರಿದುಕೊಂಡಿರೋ ಯುವಕನ ವಿರುದ್ಧವೂ ರೇಪ್ ಕೇಸ್ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments