Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ಅಮಾಯಕರನ್ನ ಕೊಂದ ಕ್ರೂರಿ ; ಡಿಸಿಎಂ

Webdunia
ಸೋಮವಾರ, 28 ಅಕ್ಟೋಬರ್ 2019 (19:35 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಂತ ಉಪಮುಖ್ಯಮಂತ್ರಿ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷವು ಯಾವುದೇ ಕಾರಣಕ್ಕೂ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಣೆ ಮಾಡಬಾರದು ಅಂತ ತೀರ್ಮಾನ ಮಾಡಿದೆ. ಟಿಪ್ಪು ಸುಲ್ತಾನ್ ಅದೆಷ್ಟೋ ಅಮಾಯಕರನ್ನು ಕೊಂದಿದ್ದಾನೆ.

ಅಲ್ಲದೇ ಟಿಪ್ಪು ಸುಲ್ತಾನ್ ಮತಾಂಧನಾಗಿದ್ದನು. ಹೀಗಂತ ಡಿಸಿಎಂ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.   

200 ವರ್ಷಗಳ ಹಿಂದೆ ನರಕಚರ್ತುದಶಿ ದಿನದಂದೇ ಮೇಲುಕೋಟೆಯಲ್ಲಿ ಸುಮಾರು 800 ಕ್ಕೂ ಅಧಿಕ ಮಂದಿಯನ್ನ ಟಿಪ್ಪು ಸುಲ್ತಾನ್ ನರಹೋಮ ಮಾಡಿದ್ದ.  ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಮಾಡಬಾರದು. ಇದೇ ನಮ್ಮ ಸ್ಪಷ್ಟ ನಿಲುವು ಅಂತ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments