Webdunia - Bharat's app for daily news and videos

Install App

ಅಕ್ರಮ ಸಂಬಂಧಕ್ಕೆ ಅಡ್ಡಿ - ಪ್ರೇಯಸಿಯ ಗಂಡನ ಕಣ್ಣು ಕಿತ್ತು ನೇಣು ಹಾಕಿದ ಕಿರಾತಕ

Webdunia
ಸೋಮವಾರ, 24 ಫೆಬ್ರವರಿ 2020 (16:59 IST)

ವ್ಯಕ್ತಿಯೊಬ್ಬನ ಕಣ್ಣುಗಳನ್ನು ಕಿತ್ತು ಹಾಕಿ ಕೊಲೆ ಮಾಡಿದ ಬಳಿಕ ಆತನ ದೇಹವನ್ನು ನೇಣಿಗೆ ಹಾಕಿದ ಕ್ರೂರ ಘಟನೆ ನಡೆದಿದೆ.
 

ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ರವಿ ಎಂಬಾತನನ್ನು ಆತನ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಲಾಗಿದ್ದು, ಕೊಲೆ ಬಳಿಕ ಆತ್ಮಹತ್ಯೆಎಂಬಂತೆ ಬಿಂಬಿಸೋಕೆ ಯತ್ನಿಸಲಾಗಿದೆ.

ಭೋಪಾಲ್ ನ ಮನಪುರದಲ್ಲಿ ಘಟನೆ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ರವಿ ವಾಸವಾಗಿದ್ದನು. ಕೊಲೆ ನಡೆದ ದಿನ ಪತ್ನಿ ಹಾಗೂ ಮಕ್ಕಳು ಬೇರೆಯವರ ಮನೆಗೆ ಹೋಗಿದ್ದರು. ಮೇಲ್ನೋಟಕ್ಕೆ ಮೃತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರೋ ವ್ಯಕ್ತಿಯೇ ಈ ರೀತಿ ಅಮಾನುಷವಾಗಿ ಕೊಲೆ ಮಾಡಿರಬಹುದು ಅಂತ ಶಂಕೆ ವ್ಯಕ್ತಪಡಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments