Webdunia - Bharat's app for daily news and videos

Install App

ಬೆಂಕಿಯ ಕೆನ್ನಾಲೆಗೆ ಹೊತ್ತಿ ಉರಿದ ಕಟ್ಟಡ

geetha
ಶನಿವಾರ, 27 ಜನವರಿ 2024 (15:00 IST)
ಬೆಂಗಳೂರು- ನಗರದ ಪೇಯಿಂಟ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಬೆಂಕಿಯ ಕೆನ್ನಾಲೆಗೆಗೆ ಕಟ್ಟಡ ಹೊತ್ತಿ ಉರಿದಿದೆ.ಕಾಲಕ್ರಮೇಣ ಇಡಿ ಕಟ್ಟಡವನ್ನೇ ಬೆಂಕಿ ಆವರಿಸಿದೆ.ಕೆಳ ಮಹಿಡಿಯ ಪೇಯಿಂಟ್ ಶಾಪ್, ಮೊದಲ ಮಹಡಿಯಲ್ಲಿದ್ದ ಬ್ಯಾಗ್ ಅಂಗಡಿಗೆ ಬೆಂಕಿ ತಗುಲಿದೆ.ಕೆಲವೇ ನಿಮಿಷಗಳಲ್ಲಿ ಕಟ್ಟಡದಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದೆ.
 
ಬರೊಬ್ಬರಿ‌ 30ಲಕ್ಷಕ್ಕೂ ಅಧಿಕ ಮೌಲ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.ವಿಚಾರ ತಿಳಿದ ಕೂಡಲೇ ಮಾಲೀಕ ಕೃಷ್ಣಮೂರ್ತಿ ಕುಟುಂಬ ಸ್ಥಳಕ್ಕೆ ದೌಡಯಿಸಿದೆ.ಬೆಂಕಿ ಅನಾಹುತ ಕಂಡು  ಕೃಷ್ಣಮೂರ್ತಿ ಕುಟುಂಬ ಕಣ್ಣೀರು ಹಾಕಿದೆ.20 ವರ್ಷಕ್ಕೂ ಹಿಂದಿನಿಂದ ಕಟ್ಟಡದಲ್ಲಿ ಪೆಯಿಂಟ್ ವ್ಯಾಪಾರ ಮಾಡ್ತಿದ್ರು.ಇದೇ ಮೊದಲ ಬಾರಿಗೆ ಈ ಅನಾಹುತವಾಗಿರೋದಾಗಿ ಮಾಹಿತಿ ನೀಡಿದ್ದಾರೆ.
 
ಇನ್ನೂ ಕಾರ್ಯಾಚರಣೆ ನಡುವೆ ಕಟ್ಟಡದ ಒಳಗೆ ಪ್ರವೇಶಿಸಿ ಯುವಕ ತಗಲಾಕಿಕೊಂಡಿದ್ದ.ಕೂಡಲೇ ಸಮಯ ಪ್ರಜ್ಞೆ ಮೆರೆದು ಯುವಕನನ ಅಗ್ನಿ ಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಜೆಸಿಬಿ ಬಳಸಿ ಕಟ್ಟಡದ ಶೆಟರ್ ಮುರಿದು ಬೆಂಕಿ ನಂದಿಸುವ ಕೆಲಸ ಯಶಸ್ವಿಯಾಗಿದೆ.ಸದ್ಯ ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ‌ ನಡೆಸಲಾಗ್ತಿದ್ದು,ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌‌‌ ನಡೆದಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments