ವರ್ತಕನ ತಲೆ ಸೇರಿದ್ದ ಬುಲೆಟ್ ಹೊರಕ್ಕೆ!

Webdunia
ಮಂಗಳವಾರ, 29 ಜನವರಿ 2019 (17:23 IST)
ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತಕನ ತಲೆಯಲ್ಲಿಯೇ ಉಳಿದುಕೊಂಡಿದ್ದ ಬುಲೆಟ್ ಹೊರತೆಗೆಯಲಾಗಿದೆ.

ಸ್ಕ್ಯಾನಿಂಗ್ ವೇಳೆ ಬುಲೆಟ್ ತಲೆಯಲ್ಲಿರುವುದು ಪತ್ತೆಯಾಗಿದ್ದು, ಅದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬುಲೇಟ್ ಹೊರ ತೆಗೆದ ವೈದ್ಯರು ಜೀವ ಉಳಿಸುವಲ್ಲಿ ಸಫಲರಾಗಿದ್ದಾರೆ.

ಮೆದುಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಒಂದು ಮೂಳೆ ಮುರಿತವಾಗಿದ್ದು, ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಗಾಯಾಳು ವಿಜಯಕುಮಾರ್ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಯುನೈಟೆಡ್ ಆಸ್ಪತ್ರೆ ಮುಖ್ಯಸ್ಥ ಡಾ.ವಿಕ್ರಮ್ ಮಾಹಿತಿ ನೀಡಿದ್ದಾರೆ.

ವಿಜಯಕುಮಾರ್ ಗೆ  ಚಿಕಿತ್ಸೆ ಮುಂದುವರಿದಿದೆ. ಚಿನ್ನಾಭರಣ ಖರೀದಿಯ ನೆಪದಲ್ಲಿ ಇಬ್ಬರು ದುಷ್ಕರ್ಮಿಗಳಿಂದ ಏಕಾಏಕಿ ಗುಂಡಿನ ದಾಳಿ ನಡೆದಿತ್ತು. ಕಲಬುರಗಿಯ ಕಮಲಾಪುರ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ ವರ್ತಕ ವಿಜಯಕುಮಾರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments