Webdunia - Bharat's app for daily news and videos

Install App

ನಂಬರ್ ಪ್ಲೇಟ್ ತೆಗೆದ ವಾಹನದಲ್ಲಿ ನಡೆಯುತ್ತಿತ್ತು ದಂಧೆ

Webdunia
ಶುಕ್ರವಾರ, 11 ಅಕ್ಟೋಬರ್ 2019 (15:10 IST)
ವಾಹನದ ನಂಬರ್ ಪ್ಲೇಟ್ ತೆಗೆದು ಅದರ ಮೂಲಕ ಅಕ್ರಮ ದಂಧೆ ನಡೆಸಲಾಗುತ್ತಿತ್ತು.

ಅಕ್ರಮ ಮರಳು ಮಾರಾಟಕ್ಕೆ ಬಳಕೆಯಾಗುತ್ತಿದ್ದ ಟಿಪ್ಪರ್ ಪೊಲೀಸರ ವಶವಾಗಿದೆ.
ಮಂಡ್ಯದ ಕಿಕ್ಕೇರಿಯಲ್ಲಿ ಅಕ್ರಮವಾಗಿ ಮರಳು ಮಾರಾಟ ನಡೆಯುತ್ತಿತ್ತು.

ಮರಳು ಮಾರಾಟ ಮಾಡಿ ಪಾರಾರಿಯಾಗುತ್ತಿದ್ದ ಟಿಪ್ಪರ್ ವಾಹನವನ್ನು ಕಿಕ್ಕೇರಿಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲವು ಟಿಪ್ಪರ್ ಮಾಲಿಕರು ತಮ್ಮ ವಾಹನಗಳ ನಂಬರ್ ಪ್ಲೇಟ್ ತೆಗೆದು ಅಕ್ರಮ ಮರಳು ಶೇಖರಣೆ ಮಾಡುತ್ತಿದ್ದರು.

ದಿನನಿತ್ಯ ಕಿಕ್ಕೇರಿ ಸುತ್ತ ಮುತ್ತ ಅಕ್ರಮ ಮರಳು ಶೇಖರಣೆ ಹಾಗೂ ಮಾರಾಟ ದಂಧೆ ನಡೆಯುತ್ತಿದೆ. 
ಮರಳು ದಂಧೆಕೋರರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments