Webdunia - Bharat's app for daily news and videos

Install App

ನಂಬರ್ ಪ್ಲೇಟ್ ತೆಗೆದ ವಾಹನದಲ್ಲಿ ನಡೆಯುತ್ತಿತ್ತು ದಂಧೆ

Webdunia
ಶುಕ್ರವಾರ, 11 ಅಕ್ಟೋಬರ್ 2019 (15:10 IST)
ವಾಹನದ ನಂಬರ್ ಪ್ಲೇಟ್ ತೆಗೆದು ಅದರ ಮೂಲಕ ಅಕ್ರಮ ದಂಧೆ ನಡೆಸಲಾಗುತ್ತಿತ್ತು.

ಅಕ್ರಮ ಮರಳು ಮಾರಾಟಕ್ಕೆ ಬಳಕೆಯಾಗುತ್ತಿದ್ದ ಟಿಪ್ಪರ್ ಪೊಲೀಸರ ವಶವಾಗಿದೆ.
ಮಂಡ್ಯದ ಕಿಕ್ಕೇರಿಯಲ್ಲಿ ಅಕ್ರಮವಾಗಿ ಮರಳು ಮಾರಾಟ ನಡೆಯುತ್ತಿತ್ತು.

ಮರಳು ಮಾರಾಟ ಮಾಡಿ ಪಾರಾರಿಯಾಗುತ್ತಿದ್ದ ಟಿಪ್ಪರ್ ವಾಹನವನ್ನು ಕಿಕ್ಕೇರಿಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲವು ಟಿಪ್ಪರ್ ಮಾಲಿಕರು ತಮ್ಮ ವಾಹನಗಳ ನಂಬರ್ ಪ್ಲೇಟ್ ತೆಗೆದು ಅಕ್ರಮ ಮರಳು ಶೇಖರಣೆ ಮಾಡುತ್ತಿದ್ದರು.

ದಿನನಿತ್ಯ ಕಿಕ್ಕೇರಿ ಸುತ್ತ ಮುತ್ತ ಅಕ್ರಮ ಮರಳು ಶೇಖರಣೆ ಹಾಗೂ ಮಾರಾಟ ದಂಧೆ ನಡೆಯುತ್ತಿದೆ. 
ಮರಳು ದಂಧೆಕೋರರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments