Webdunia - Bharat's app for daily news and videos

Install App

ಧಗಧಗನೆ ಹೊತ್ತಿ ಉರಿದ ಬಣವೆ: ಅಪಾರ ನಷ್ಟ

Webdunia
ಸೋಮವಾರ, 7 ಜನವರಿ 2019 (17:47 IST)
ಬೆಂಕಿ ತಗುಲಿ ಸಾವಿರಾರು ರೂಪಾಯಿ ಬೆಲೆ ಬಾಳುವ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಕ್ಕಳ್ಳಿಹರ ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರವೀನ್ ಎಂಬುವರ ಮನೆಯ ಮುಂದೆ ಹಾಕಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ.  

ಬೆಂಕಿ ಕಂಡ ಕೂಡಲೇ ಹೊರಗೆ ಏಕಾಏಕಿಯಾಗಿ ಗಾಬರಿಗೊಂಡು ಪ್ರವೀನ್ ಮನೆಯವರು ಓಡಿಬಂದಿದ್ದಾರೆ.
ನೋಡು ನೋಡುತ್ತಿದ್ದಂತೆ ಸುಮಾರು ಹನ್ನೊಂದು ಅಡಿ ಎತ್ತರದಲ್ಲಿ ಉರಿಯುತ್ತಿದ್ದ ಬೆಂಕಿ 
ಹುಲ್ಲಿನ ಬಣವೆ ಧಗಧಗನೆ ಉರಿಯುತ್ತಿರುವುದು ಕಂಡು ಗಾಬರಿಗೊಂಡಿದ್ದಾರೆ. 

ಮಾಹಿತಿ ತಿಳಿದು ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments