Webdunia - Bharat's app for daily news and videos

Install App

ಕುಗ್ರಾಮಕ್ಕೆ ಬಸ್ ಬಂತು ಬಸ್; ಜನರು ಫುಲ್ ಖುಷ್

Webdunia
ಶುಕ್ರವಾರ, 20 ಜುಲೈ 2018 (17:19 IST)
ದಶಕಗಳ ನಂತರ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿ ಬಂದಿದ್ದು, ಜನ ಸದ್ಯ ಬಸ್ ಸೌಲಭ್ಯ ಸಿಕ್ಕ ಕಾರಣ ಹರ್ಷ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಮೋತಿಕಲ್ ತಾಂಡಾ ಗ್ರಾಮವು ತಾಲೂಕು ಕೇಂದ್ರ ಕೊಟ್ಟೂರಿನಿಂದ ಕೇವಲ 5 ಕಿ.ಮೀ. ಇದೆ. ಹೀಗೆ ಅಣತಿ ದೂರದಲ್ಲಿ ಇದ್ದರೂ ಗ್ರಾಮಕ್ಕೆ ದಶಕಗಳಿಂದ ಬಸ್ ಸೌಲಭ್ಯವೇ ಇರಲಿಲ್ಲ. ಶಾಲಾ, ಕಾಲೇಜ್ ಮಕ್ಕಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ತಾಂಡಾದಿಂದ ಕೊಟ್ಟೂರು ಪಟ್ಟಣಕ್ಕೆ ಹೋಗಬೇಕಾದರೆ, ಖಾಸಗಿ ವಾಹನಗಳನ್ನು ಅವಲಂಬಿಸಿಯೇ ಇದ್ದರು. 250 ವಿದ್ಯಾರ್ಥಿಗಳು ಗ್ರಾಮ ಸೇರಿದಂತೆ ಪಕ್ಕದ ಹಳ್ಳಿಗಳಿಂದ ಕೊಟ್ಟೂರು ಪಟ್ಟಣಕ್ಕೆ ಹಣ ಕೊಟ್ಟು ಆಟಗಳಲ್ಲಿ ಓಡಾಡಬೇಕಾದ ಅನಿವಾರ್ಯತೆ ಇತ್ತು.

ಗ್ರಾಮದ ಹಿರಿಯರು, ಸ್ಥಳೀಯ ಕನ್ನಡ ಪರ ಸಂಘಟನೆಗಳ ಜತೆಗೂಡಿ ಬಸ್ ವ್ಯವಸ್ಥೆ ಬೇಕೆಂದು  ಮನವಿ ಮಾಡಿದ್ದರು. ರಾಜ್ಯ ಸಾರಿಗೆ ಇಲಾಖೆ ಮನವಿಗೆ ಸ್ಪಂದಿಸಿದೆ. ಬಸ್ ವ್ಯವಸ್ಥೆ ಕಲ್ಪಿಸಿದ್ದು, ಸದ್ಯ ಮೋತಿಕಲ್ ತಾಂಡ ಹಾಗೂ ಲೋಟ್ಟನಕೇರೆ ಗ್ರಾಮದ ಜನರು ಸಾರಿಗೆ ಇಲಾಖೆಗೆ ಜೈ ಅಂದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments