Webdunia - Bharat's app for daily news and videos

Install App

ಬಸ್ ಕಂಡಕ್ಟರ್ ಗಳನ್ನು ದೋಚುತ್ತಿದ್ದವರಿಗೆ ಬಿತ್ತು ಗೂಸಾ

Webdunia
ಭಾನುವಾರ, 31 ಮಾರ್ಚ್ 2019 (13:19 IST)
ಬಸ್ ಕಂಡಕ್ಟರ್ ಗಳನ್ನು ಮೂರ್ಛೆ ಹೋಗಿಸಿ ಕಳ್ಳತನ ಮಾಡ್ತಿದ್ದ ಕಳ್ಳರಿಗೆ ಸಖತ್ ಗೂಸಾ ನೀಡಿದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.

ಗ್ರಾಮಸ್ಥರೇ ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಕುಂದಗೋಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕೈಚಳಕ ತೋರಿಸಿ ಪರಾರಿಯಾಗುತ್ತಿದ್ದ ಕಳ್ಳರು, ವಸ್ತಿ ಬಸ್ ನಿರ್ವಾಹಕರನ್ನು ಟಾರ್ಗೆಟ್ ಮಾಡ್ತಿದ್ದರು. ಚಾಲಾಕಿ ಕಳ್ಳರು ಹುಬ್ಬಳ್ಳಿಯಿಂದ ಛಾಕಲಬ್ಬಿ ಸಾರಿಗೆ ಬಸ್ ನಿರ್ವಾಹಕನ ಹಣ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಜನರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments