Webdunia - Bharat's app for daily news and videos

Install App

ಬಸ್ ಪ್ರಯಾಣ ಏರಿಕೆಗೆ ತಡೆ ನೀಡಲಾಗಿದೆ ಎಂದ ಸಿಎಂ

Webdunia
ಬುಧವಾರ, 26 ಸೆಪ್ಟಂಬರ್ 2018 (19:08 IST)
ಇತ್ತೀಚಿನ ದಿನಗಳಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳ ಪ್ರಯಾಣ ದರ ಏರಿಕೆಗೆ ಆಲೋಚನೆ ಮಾಡಲಾಗಿತ್ತು. ಆದರೆ ಪ್ರಯಾಣದರ ಏರಿಕೆಗೆ ತಡೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಸ್ ಪ್ರಯಾಣ ದರ ಏರಿಕೆಯನ್ನು ನಾನೇ ತಡೆ ಹಿಡಿದಿದ್ದೇನೆ ಎಂದರು. ಪ್ರಸ್ತುತ ದಿನಗಳಲ್ಲಿ ಪ್ರಯಾಣ ದರ ಏರಿಕೆ ಮಾಡಿದರೆ ಜನರಿಗೆ ಹೊರೆಯಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಯಲ್ಲಿ  2 ರೂ. ಕಡಿಮೆ ಮಾಡಲಾಗಿದೆ. ಸರಕಾರಕ್ಕೆ ಬೊಕ್ಕಸಕ್ಕೆ ಧಕ್ಕೆಯಾದರೂ ಇತರ ಮೂಲಗಳಿಂದ ಸರಿಪಡಿಸಲಾಗುತ್ತದೆ ಎಂದರು.

ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಂಸ್ಥೆಗೆ ಆಗುತ್ತಿರುವ ನಷ್ಟವನ್ನು ಭರಿಸುವ ಕುರಿತು ಚರ್ಚಿಸುವುದಾಗಿ ಸಿಎಂ ಹೆಚ್.ಡಿ.ಕೆ. ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ: ಸತೀಶ್ ಸೈಲ್‌ 2 ದಿನ ಇಡಿ ಕಸ್ಟಡಿಗೆ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಶಾಸಕ ಪ್ರಭು ಚವಾಣ್‌ಗೆ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ಓಲೈಕೆಯಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments