Select Your Language

Notifications

webdunia
webdunia
webdunia
webdunia

ಮದುವೆಗೆ ಹೋಗಿದ್ದ ಬಸ್ ನದಿಗೆ ಬಿದ್ದು 30 ಜನ ನೀರು ಪಾಲು

ಮದುವೆಗೆ ಹೋಗಿದ್ದ ಬಸ್ ನದಿಗೆ ಬಿದ್ದು 30 ಜನ ನೀರು ಪಾಲು
ಜೈಪುರ , ಬುಧವಾರ, 26 ಫೆಬ್ರವರಿ 2020 (18:05 IST)

ಮದುವೆಗೆ ಎಂದು ಹೋಗಿದ್ದ ಬಸ್ ವೊಂದು ನದಿಯಲ್ಲಿ ಬಿದ್ದ ಕಾರಣದಿಂದ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರೋ ಘಟನೆ ನಡೆದಿದೆ.
 

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಬುಂಡಿ ಜಿಲ್ಲೆಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಸರಕಾರ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಹೆಚ್ಚಿನ ಪ್ರಯಾಣಿಕರು ಬಸ್ ನಲ್ಲಿದ್ದ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ ಬಿದ್ದಿದೆ ಎನ್ನಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

‘ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನುಷ್ಯ ಜಾತಿಗೆ ಸೇರಿಲ್ಲ’