ಬೆಳಕಿನ ಹಬ್ಬಕ್ಕೆ ಖರೀದಿ ಭರಾಟೆ ಜೋರು

Webdunia
ಭಾನುವಾರ, 12 ನವೆಂಬರ್ 2023 (16:45 IST)
ದೀಪಾವಳಿ ಹಬ್ಬಕ್ಕೆ ಜನರ ಖರೀದಿ ಭರಾಟೆ ಜೋರಾಗಿದ್ದು,ದರ ಹೆಚ್ಚಳದ ನಡುವೆ ಕೆ ಆರ್ ಮಾರ್ಕೆಟ್ ನಲ್ಲಿ ಜನರ ಖರೀದಿ  ಜೋರಾಗಿದೆ.ಹೂ ಹಣ್ಣು ಖರೀದಿಮಾಡಲು ಜನ ಮುಗಿಬಿದ್ದಿದ್ದಾರೆ.
 
ಹಬ್ಬದ ಹಿನ್ನೆಲೆ ಎಲ್ಲದರ ಬೆಲೆ ಗಗನಕ್ಕೆರಿದೆ.ಕೆ ಆರ್ ಮಾರ್ಕೆಟ್ ನಲ್ಲಿ ಜನವೋ ಜನ ತುಂಬಿದ್ದಾರೆ.ಹೂ ಹಣ್ಣು ತರಕಾರಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ.ಬೆಳಕಿನ ಹಬ್ಬಕ್ಕೆ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ, ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.
 
ಮಾರುಕಟ್ಟೆಯಲ್ಲಿ ಕಣ್ಣು ಹಾಯಿಸಿದಲ್ಯಾಲ್ಲ ತರಹೇವಾರಿ ವಿನ್ಯಾಸದ ಹಣತೆಗಳು ಜನರನ್ನು ಆಕರ್ಷಿಸುತ್ತಿವೆ .ದೀಪವೊಂದರ ಬೆಲೆ ₹5ರಿಂದ ₹300ವರೆಗಿದೆ ಮಾರಾಟ ಮಾಡಲಾಗುತ್ತಿದೆ.ಕೆ.ಆರ್‌. ಮಾರುಕಟ್ಟೆ, ಯಶವಂತಪುರ, ಬಸವನಗುಡಿ, ಮಲ್ಲೇಶ್ವರ ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದೆ.
 
ತರಕಾರಿ, ದಿನಸಿ ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿ ಖರೀದಿ ಜೋರಾಗಿದೆ.
 
 ಇನ್ನು ದರಗಳು ಹೇಗಿವೆ ಅಂತಾ ನೋಡೊದದ್ರೆ
 
ಪ್ರತಿ ಕೆ.ಜಿ. ಕನಕಾಂಬರ ₹ 1,200,
 
ಮಲ್ಲಿಗೆ ₹ 800
 
ಚೆಂಡು, ಸೇವಂತಿಗೆ ₹ 120
 
ಗುಲಾಬಿ ಮತ್ತು ಸುಗಂಧರಾಜ ₹ 200
 
ಬಾಳೆ ದಿಂಡು 50 ರಿಂದ 100
 
ಒಂದು ಮಣ್ಣಿನ ಹಣತೆ ₹50ರಿಂದ ₹300
 
ಮನೆ ಮೇಲೆ ಕಟ್ಟುವ ಲ್ಯಾಪ್ ಗಳು ₹500 ರಿಂದ ₹1000

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments