Select Your Language

Notifications

webdunia
webdunia
webdunia
webdunia

ಉಪಚುನಾವಣೆಯ ಹಿನ್ನಲೆ; ಕಾಗಾವಾಡ ಹಾಗೂ ವಿಜಯನಗರದಲ್ಲಿ ಬಿಜೆಪಿಗೆ ಗೆಲುವು

ಉಪಚುನಾವಣೆಯ ಹಿನ್ನಲೆ; ಕಾಗಾವಾಡ ಹಾಗೂ ವಿಜಯನಗರದಲ್ಲಿ ಬಿಜೆಪಿಗೆ ಗೆಲುವು
ಬೆಂಗಳೂರು , ಸೋಮವಾರ, 9 ಡಿಸೆಂಬರ್ 2019 (11:45 IST)
ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇಂದೇ ಫಲಿತಾಂಶ ಪ್ರಕಟವಾಗಲಿದೆ.


ಕಾಗಾವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಶ್ರೀಮಂತ ಪಾಟೀಲ್ ಅವರು 18080 ಮತಗಳ  ಅಂತರದಲ್ಲಿ ಭರ್ಜರಿ ಗೆಲುವು ಸಾದಿಸಿದ್ದಾರೆ. ಇನ್ನು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

 

ಹಾಗೇ ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆನಂದ್ ಸಿಂಗ್  ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು; ಹಳ್ಳಿಹಕ್ಕಿಗೆ ಭಾರೀ ಮುಖಭಂಗ