Webdunia - Bharat's app for daily news and videos

Install App

ಉಪಚುನಾವಣೆಯ ಹಿನ್ನಲೆ ; ಫಲಿತಾಂಶದ ಬಗ್ಗೆ ಬೆಟ್ಟಿಂಗ್ ಕಟ್ಟಿದ ಕೆಆರ್ ಪೇಟೆ ಜನ

Webdunia
ಶನಿವಾರ, 7 ಡಿಸೆಂಬರ್ 2019 (11:06 IST)
ಮಂಡ್ಯ : ಡಿ.5ರಂದು ನಡೆದ  ಉಪಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಇದೀಗ ಕೆಆರ್ ಪೇಟೆ ಕ್ಷೇತ್ರದಲ್ಲಿ ಫಲಿತಾಂಶದ ಬಗ್ಗೆ ಬೆಟ್ಟಿಂಗ್ ಹವಾ ಶುರುವಾಗಿದೆ.



ಡಿ.5ರಂದು ನಡೆದ  ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಬಿ.ಚಂದ್ರಸೇಖರ್, ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಬಿಎಲ್ ದೇವರಾಜ್ ಸ್ಪರ್ಧಿಸಿದ್ದಾರೆ.ಇದರ ಫಲಿತಾಂಶ ಡಿ.9ರಂದು ಪ್ರಕಟವಾಗಲಿದೆ.


ಆದರೆ ಈ ಮೂವರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಚಾರದಲ್ಲಿ ಜನರು ಹಣದ ಜೊತೆಗೆ ಕಾರು, ಬೈಕ್, ಟ್ಯಾಕ್ಟರ್ ಮಾತ್ರವಲ್ಲದೇ ದನ, ಎಮ್ಮೆಗಳ ಮೇಲೆ ಬೆಟ್ಟಿಂಗ್ ಕಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments