Webdunia - Bharat's app for daily news and videos

Install App

ಉಪಚುನಾವಣೆಯ ಹಿನ್ನಲೆ ; ಫಲಿತಾಂಶದ ಬಗ್ಗೆ ಬೆಟ್ಟಿಂಗ್ ಕಟ್ಟಿದ ಕೆಆರ್ ಪೇಟೆ ಜನ

Webdunia
ಶನಿವಾರ, 7 ಡಿಸೆಂಬರ್ 2019 (11:06 IST)
ಮಂಡ್ಯ : ಡಿ.5ರಂದು ನಡೆದ  ಉಪಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಇದೀಗ ಕೆಆರ್ ಪೇಟೆ ಕ್ಷೇತ್ರದಲ್ಲಿ ಫಲಿತಾಂಶದ ಬಗ್ಗೆ ಬೆಟ್ಟಿಂಗ್ ಹವಾ ಶುರುವಾಗಿದೆ.



ಡಿ.5ರಂದು ನಡೆದ  ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಬಿ.ಚಂದ್ರಸೇಖರ್, ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಬಿಎಲ್ ದೇವರಾಜ್ ಸ್ಪರ್ಧಿಸಿದ್ದಾರೆ.ಇದರ ಫಲಿತಾಂಶ ಡಿ.9ರಂದು ಪ್ರಕಟವಾಗಲಿದೆ.


ಆದರೆ ಈ ಮೂವರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಚಾರದಲ್ಲಿ ಜನರು ಹಣದ ಜೊತೆಗೆ ಕಾರು, ಬೈಕ್, ಟ್ಯಾಕ್ಟರ್ ಮಾತ್ರವಲ್ಲದೇ ದನ, ಎಮ್ಮೆಗಳ ಮೇಲೆ ಬೆಟ್ಟಿಂಗ್ ಕಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments