Webdunia - Bharat's app for daily news and videos

Install App

ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು- ಸಿದ್ದರಾಮಯ್ಯ ಟ್ವೀಟ್

Webdunia
ಸೋಮವಾರ, 26 ಆಗಸ್ಟ್ 2019 (12:25 IST)
ಬೆಂಗಳೂರು : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಹೀಗಾಗಿ ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು. ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.


ಮತ್ತೊಂದು ಟ್ವೀಟ್ ಮಾಡಿರುವ ಅವರು, ಪ್ರವಾಹ ಪರಿಸ್ಥಿತಿ ಸಮೀಕ್ಷೆಗೆ ಕೇಂದ್ರದ ತಂಡ ಆಗಮಿಸಿದೆ. ಪ್ರವಾಹದಿಂದಾಗಿ ಸುಮಾರು 20 ಲಕ್ಷ ಎಕರೆ ಬೆಳೆ ಹಾನಿ, 80 ಜನರ ಪ್ರಾಣ ಹಾನಿಯಾಗಿದೆ, ಲಕ್ಷಾಂತರ ಮನೆಗಳು

ನೆಲಸಮಗೊಂಡಿವೆ,ಸಾವಿರಾರು ಜಾನುವಾರುಗಳು ಸಾವಿಗೀಡಾಗಿವೆ. ಇದನ್ನೆಲ್ಲ ಸೂಕ್ತವಾಗಿ ಸಮೀಕ್ಷೆ ನಡೆಸಿ, ನ್ಯಾಯಯುತ ಪರಿಹಾರ ಒದಗಿಸಲಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments