Webdunia - Bharat's app for daily news and videos

Install App

ಉಪಸಮರ ಬಿಜೆಪಿ-ಕಾಂಗ್ರೆಸ್ ನಡುವೆ ಎಂದ ಡಿಕೆಶಿ

Webdunia
ಗುರುವಾರ, 25 ಅಕ್ಟೋಬರ್ 2018 (15:40 IST)
ಲೋಕಸಭೆಯ ಉಪ ಸಮರ ಬಿಜೆಪಿ - ಕಾಂಗ್ರೆಸ್‌ಮಧ್ಯೆ ನಡೆಯುತ್ತಿದೆಯೇ ಹೊರತು ಡಿ.ಕೆ.ಶಿವಕುಮಾರ ಮತ್ತು ಬಿ.ಶ್ರೀರಾಮುಲು ನಡುವೆ ಅಲ್ಲ ಎಂದು ‌ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬಳ್ಳಾರಿ ನಗರದ ಕೋರ್ಟ್ ಮೊಹಲ್ಲಾ, ಮಿಲಾರ್ ಪೇಟೆ, ವರಬಸಪ್ಪ ಗುಡಿ ಹತ್ತಿರ ಪ್ರದೇಶದ ಮನೆಮನೆಗಳಿಗೆ ತೆರಳಿ ಮತ ಪ್ರಚಾರ ನಡೆಸಿದರು. ಭಾರೀ ಮೆರವಣಿಗೆಯಲ್ಲಿ ಕಾಲ್ನಡಿಗೆ ಮೂಲಕ ಮತಯಾಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಬಗ್ಗೆ ಹೆಚ್ವಿನ ಒಲವು ಕಂಡು ಬಂದಿದೆ. ಇಲ್ಲಿನ ಚುನಾವಣೆಯಲ್ಲಿ ಪಕ್ಷಗಳ ಮಧ್ಯೆ ನಡೆಯಲಿದೆ‌. ಡಿ.ಕೆ.ಶಿವಕುಮಾರ ಮತ್ತು ಬಿ.ಶ್ರೀರಾಮುಲು ನಡುವೆ ಅಲ್ಲ.

ನಾನು ಬೆಂಗಳೂರಿನವನು ಅವರು ‌ಚಿತ್ರದುರ್ಗ ಜಿಲ್ಲೆಯವರು. ಶಾಂತ ಹಾಗೂ ಉಗ್ರಪ್ಪ ನಡುವೆ ಸ್ಪರ್ದೆ ಎಂದರು. ನಿಮ್ಮ ಗೆಲವು ಎಷ್ಟು ಮತಗಳ ಅಂತರವಿರಬಹುದು ಎನ್ನುವ ಪ್ರಶ್ನೆಗೆ ನಾನು ಜೋತಿಷ್ಯ ಅಲ್ಲ ಗೆಲ್ಲುವ  ವಿಶ್ವಾಸ ವಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments