ಕಂಬಕ್ಕೆ ಕಟ್ಟಿ ಕ್ಯಾಬ್​​​ ಚಾಲಕನಿಗೆ ಥಳಿತ

Webdunia
ಶನಿವಾರ, 26 ನವೆಂಬರ್ 2022 (15:45 IST)
ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಸಿಸುತ್ತಿದ್ದ ಕ್ಯಾಬ್ ಚಾಲಕನಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಕ್ಕರಾಯಪಟ್ಟಣ ಸಮೀಪ ಸಿದ್ದರಹಳ್ಳಿಯಲ್ಲಿ ನಡೆದಿದೆ. ಚಾಲಕ ರಾಜಪ್ಪ ಕ್ಯಾಬ್​ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದನು. ಬೆಳಗ್ಗೆಯಿಂದ ಸಂಜೆಯವರೆಗೂ ಈತ ಶಿಕ್ಷಕಿಗಾಗಿ ಶಾಲೆ ಬಳಿಯೇ ಕಾರುತ್ತಾ ಇರುತ್ತಿದ್ದ. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿಯರ ಜೊತೆ ರಾಜಪ್ಪ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ರಾಜಪ್ಪ ವಿರುದ್ಧ ಪೋಕ್ಸೊ ಕೇಸ್​ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments