ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿದ್ದವನ ಅಟ್ಟಿಸಿಕೊಂಡ ಬಂದ ಕಾಡಾನೆಗಳು!

Webdunia
ಸೋಮವಾರ, 3 ಡಿಸೆಂಬರ್ 2018 (15:36 IST)
ಅಲ್ಲಿ ಬೆಳ್ಳಂಬೆಳಿಗ್ಗೆ 20 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿತ್ತು. ಕಾಡಾನೆಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕಾಡಾನೆಗಳು ಬಿಡದೇ ಬೆನ್ನಟ್ಟಿ ಬಂದವು. ಆ ಮೇಲೆ ಏನಾಯ್ತು ಗೊತ್ತಾ?

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಜೇಂದ್ರಪುರ ಗ್ರಾಮದ ಹೊಂಡದಲ್ಲಿ ಕೆಲವು ಹೊತ್ತು ಕಾಡಾನೆಗಳು ಆಟ ಆಡಿವೆ. ಆ ಗುಂಪಿನಲ್ಲಿ 5 ಕ್ಕೂ ಹೆಚ್ಚು ಮರಿ ಆನೆಗಳು ಇದ್ದವು. ಆನೆ ಹಿಂಡು ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು
ಕಾಡಾನೆಗಳನ್ನು ಕಂಡು ಹೈರಾಣಾಗುತ್ತಿದ್ದಾರೆ.

ಕಾಡಾನೆಗಳ ಚಿತ್ರವನ್ನು ಮೊಬೈಲ್ ನಲ್ಲಿ‌ ಸೆರೆಹಿಡಿಯುತ್ತಿದ್ದವನನ್ನು ಆನೆಗಳು ಓಡಿಸಿಕೊಂಡು ಬಂದಿವೆ. ಆ ವ್ಯಕ್ತಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾನೆ.

ಆನೆ ಹಾವಳಿಗೆ ಪರಿಹಾರ ಕಂಡು ಹಿಡಿಯುವಂತೆ ಒಕ್ಕೊರಲ ಒತ್ತಾಯ ಕೇಳಿಬರುತ್ತಿದೆ. ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments