Select Your Language

Notifications

webdunia
webdunia
webdunia
Sunday, 13 April 2025
webdunia

ಇಂದಿನಿಂದ ಕಾಂಗ್ರೆಸ್ ಘಟಾನುಘಟಿ ನಾಯಕರುಗಳ ಪ್ರಚಾರ

ಉಪಚುನಾವಣೆ
ಬೆಂಗಳೂರು , ಶನಿವಾರ, 16 ಅಕ್ಟೋಬರ್ 2021 (09:52 IST)
ಬೆಂಗಳೂರು : ಅಕ್ಟೋಬರ್ 30 ರಂದು ನಡೆಯುವ ಹಾನಗಲ್ -ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ವಿರೋಧ ಪಕ್ಷ ಕಾಂಗ್ರೆಸ್ ಎಲ್ಲಾ ರೀತಿಯ ರಣತಂತ್ರ ಹೂಡುತ್ತಿದೆ.

ಹಿರಿಯ ನಾಯಕರೊಂದಿಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಹಾನಗಲ್ ಉಪಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ, ಮಂಗಳವಾರ ರಣ್ ದೀಪ್ ಸಿಂಗ್ ಸುರ್ಜೇವಾಲಾ ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಮತ್ತು ಬುಧವಾರ ಹಾನಗಲ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

3 ಸಾವಿರ ಮಂದಿಗೆ ಲಸಿಕೆ ಅಭಿಯಾನ