Webdunia - Bharat's app for daily news and videos

Install App

ಬಹುತೇಕ ಎಲ್ಲಾ ಪಕ್ಷದ ಅಭ್ಯರ್ಥಿ ಗಳ ಪ್ರಚಾರ ಕಾರ್ಯ ಶುರು

Webdunia
ಮಂಗಳವಾರ, 11 ಏಪ್ರಿಲ್ 2023 (19:50 IST)
2023 ರ ವಿಧಾನಸಭಾ ‌ಚುನಾವಣೆಗೆ ಈಗಾಗಲೇ ದಿನಾಂಕ ‌ನಿಗಧಿಯಾಗಿದೆ ಈ ಹಿನ್ನೆಲೆ ಬಹುತೇಕ ಎಲ್ಲಾ ಪಕ್ಷದ ಅಭ್ಯರ್ಥಿ ಗಳು  ಪ್ರಚಾರ ಕಾರ್ಯ ಶುರುಮಾಡಿದ್ದಾರೆ.ಇನ್ನೂ  ಬೊಮ್ಮನಹಳ್ಳಿ ‌ವಿಭಾನಸಭಾ ಕ್ಷೇತ್ರದಲ್ಲೂ ಕೂಡ  ಹಾಲಿ‌ ಶಾಸಕ ಎಂ ಸತೀಶ್ ರೆಡ್ಡಿ ಕೂಡ ತಮ್ಮ ಬೆಂಬಲಿಗರೊಂದಿಗೆ ಮತಬೇಟೆ ಶುರುಮಾಡಿದ್ದಾರೆ. ಈಗಾಗಲೇ ಮೂರು ಬಾರಿ ಬಿಜೆಪಿ ಯಿಂದ‌ ಸ್ಫರ್ಧಿಸಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದು ಈ ಬಾರಿ ಕೂಡ ಪ್ರಚಂಡ ಬಹುಮತದೊಂದಿಗೆ ವಿಧಾನಸೌಧ ಪ್ರವೇಶ ಮಾಡುತ್ತೇನೆಂದು ವಿಶ್ವಾಸವ್ಯಕ್ತಪಡಿಸಿದ್ರು. ಕಳೆದ ಹದಿನೈದು‌ ವರ್ಷ ಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದೇನೆ. ಮತದಾರರು ಕೂಡ ಮೂರು ಬಾರಿ ನನ್ನ ನ ಆಯ್ಕೆ ಮಾಡಿದ್ದಾರೆ ನನ್ನ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ ಎಂದರು. ನಿನ್ನೆ ದೇವರಚಿಕ್ಕನಹಳ್ಳಿಯಲ್ಲಿ ಬಿಜೆಪಿಯ ಮುಖಂಡರ ಜತೆ ಬೈಕ್ ಗಳಲ್ಲಿ  ತೆರಳಿ ಮತಯಾಚನೆ ಮಾಡಿದ್ರು.

ಗ್ರಾಮದ ಪ್ರಮುಖ ಮುಖಂಡರು ಮಾತನಾಡಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ‌ಕೆಲಸಗಳನ್ನ ಮಾಡಿದ್ದಾರೆ. ಈ ಬಾರಿ ಕೂಡ ನಮ್ಮ ನಾಯಕರಾದ ಸತೀಶ್ ರೆಡ್ಡಿ ಅವರೇ‌ ಜಯಗಳಿಸಿದೋ ಅವರನ್ನ ಪ್ರಚಂಡ ಬಹುಮತಗಳಿಂದ ಜಯಶೀಲರನ್ನಾಗಿ ಮಾಡುತ್ತೇವೆ ಎಂದು ಬೊಮ್ಮನಹಳ್ಳಿ ವಾರ್ಡ್ನ ಅಧ್ಯಕ್ಷ ಮಧುಸೂಧನ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments