Webdunia - Bharat's app for daily news and videos

Install App

ಕಾರ್ ಗಾಜು ಒಡೆದು ಲಕ್ಷ ಲಕ್ಷ ನಗದು ದರೋಡೆ

Webdunia
ಗುರುವಾರ, 16 ಮೇ 2019 (16:53 IST)
ಸ್ವಿಪ್ಟ್ ಕಾರಿನ ಗಾಜು ಒಡೆದು ಲಕ್ಷ ಲಕ್ಷ ನಗದು ದೋಚಿರುವ ಘಟನೆ ನಡೆದಿದೆ.

ಕಲಬುರ್ಗಿಯ ಸಿಟಿ ಬಸ್ ನಿಲ್ದಾಣ ಬಳಿ ನಡೆದ ಘಟನೆ ಇದಾಗಿದ್ದು, 3.85 ಲಕ್ಷ ರೂಪಾಯಿ ಕಳ್ಳರು ದೋಚಿದ್ದಾರೆ. 

ಶಹಬಾದ್ ತಾಲೂಕು ಗೋಳಾ (ಕೆ) ಗ್ರಾಮದ ಮಾಣಿಕ ಪಾಟೀಲ್ ಎಂಬುವರಿಗೆ ಸೇರಿದ ಹಣವನ್ನು ದೋಚಲಾಗಿದೆ.

ಕಾಂಟ್ರ್ಯಾಕ್ಟರ್ ಆಗಿರುವ ಮಾಣಿಕ ಪಾಟೀಲ್, ಬಳಕೆಗಾಗಿ ಕರ್ನಾಟಕ ಬ್ಯಾಂಕ್ ದಿಂದ ಹಣ ಡ್ರಾ ಮಾಡಿದ್ದರು.
ಬ್ಯಾಂಕಿನಿಂದಲೇ ಸಂಚು ರೂಪಿಸಿದ ಇಬ್ಬರು ಖದೀಮ ಕಳ್ಳರು ಕೈ ಚಳಕ ತೋರಿದ್ದಾರೆ.

ಕಾರ್ ನಲ್ಲಿ ಹಣವಿಟ್ಟು 15 ನಿಮಿಷ ಖಾಸಗಿ ಕೆಲಸ ಮುಗಿಸಿ ಬರುವಷ್ಟರಲ್ಲಿ ಕೈಚಳಕ ತೋರಿರುವ ಖದೀಮರು ಪರಾರಿಯಾಗಿದ್ದಾರೆ. ಕಳ್ಳರ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬ್ಯಾಂಕ್ ನಲ್ಲಿ ಮಾಣಿಕ್ ಪಾಟೀಲ್ ಹಣ ಡ್ರಾ ಮಾಡುವುದನ್ನು ಗಮನಿಸಿದ್ದಾರೆ ಕಳ್ಳರು. ಕಾರ್ ಪಾರ್ಕ್ ಮಾಡಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರಿಂದ ದೃಷ್ಕೃತ್ಯ ನಡೆದಿದೆ. ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಳ್ಳರಿಗಾಗಿ ಜಾಲ ಬೀಸಿದ್ದಾರೆ ಪೊಲೀಸರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments