ಜನರ ಕಣ್ಣೆದುರೇ ನಾಲೆಗೆ ಉರುಳಿದ ಕಾರು

Webdunia
ಸೋಮವಾರ, 24 ಆಗಸ್ಟ್ 2020 (18:23 IST)
ಜನರು ನೋಡುತ್ತಿರುವಾಗಲೇ ಕಾರೊಂದು ನಾಲೆಗೆ ಉರುಳಿ ಬಿದ್ದಿದೆ.

ಚಿಕ್ಕಮಗಳೂರು  ಜಿಲ್ಲೆಯ  ತರೀಕೆರೆ  ತಾಲ್ಲೂಕಿನ  ಲಕ್ಕವಲ್ಲಿ  ಗ್ರಾಮದಲ್ಲಿ  ಭದ್ರಾ  ನಾಲೆಗೆ  ಬೊಲೆರೋ  ಕಾರು  ಉರುಳಿ  ಬಿದ್ದ  ಪರಿಣಾಮ  ಮಹಿಳೆಯೊಬ್ಬರು  ಸಾವನ್ನಪ್ಪಿದ್ದಾರೆ.

ಸಂತೋಷ್  ಜೈನ್  ಹಾಗೂ ಪತ್ನಿ  ಸರ್ವಮಂಗಳ  ಎಂಬುವವರು  ಕಾರಿನಲ್ಲಿ  ತೆರಳುತ್ತಿದ ವೇಳೆ  ಈ  ಘಟನೆ  ನಡೆದಿದ್ದ, ನಾಲೆಯಲ್ಲಿ  ಮೃತ  ದೇಹಕ್ಕಾಗಿ  ಶೋಧ ಕಾರ್ಯ  ನಡೆದಿದೆ.

 ಲಕವಲ್ಲಿ  ಪೊಲೀಸ್  ಠಾಣೆಯಲ್ಲಿ ಈ ಕುರಿತು  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments