Webdunia - Bharat's app for daily news and videos

Install App

ಜನರ ಕಣ್ಣೆದುರೇ ನಾಲೆಗೆ ಉರುಳಿದ ಕಾರು

Webdunia
ಸೋಮವಾರ, 24 ಆಗಸ್ಟ್ 2020 (18:23 IST)
ಜನರು ನೋಡುತ್ತಿರುವಾಗಲೇ ಕಾರೊಂದು ನಾಲೆಗೆ ಉರುಳಿ ಬಿದ್ದಿದೆ.

ಚಿಕ್ಕಮಗಳೂರು  ಜಿಲ್ಲೆಯ  ತರೀಕೆರೆ  ತಾಲ್ಲೂಕಿನ  ಲಕ್ಕವಲ್ಲಿ  ಗ್ರಾಮದಲ್ಲಿ  ಭದ್ರಾ  ನಾಲೆಗೆ  ಬೊಲೆರೋ  ಕಾರು  ಉರುಳಿ  ಬಿದ್ದ  ಪರಿಣಾಮ  ಮಹಿಳೆಯೊಬ್ಬರು  ಸಾವನ್ನಪ್ಪಿದ್ದಾರೆ.

ಸಂತೋಷ್  ಜೈನ್  ಹಾಗೂ ಪತ್ನಿ  ಸರ್ವಮಂಗಳ  ಎಂಬುವವರು  ಕಾರಿನಲ್ಲಿ  ತೆರಳುತ್ತಿದ ವೇಳೆ  ಈ  ಘಟನೆ  ನಡೆದಿದ್ದ, ನಾಲೆಯಲ್ಲಿ  ಮೃತ  ದೇಹಕ್ಕಾಗಿ  ಶೋಧ ಕಾರ್ಯ  ನಡೆದಿದೆ.

 ಲಕವಲ್ಲಿ  ಪೊಲೀಸ್  ಠಾಣೆಯಲ್ಲಿ ಈ ಕುರಿತು  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments