Webdunia - Bharat's app for daily news and videos

Install App

ಕಾರಿನ ಗಾಜು ಒಡೆದು ಲಕ್ಷ ಲಕ್ಷ ಹಣ ಎಗರಿಸಿದ್ರು

Webdunia
ಗುರುವಾರ, 7 ಫೆಬ್ರವರಿ 2019 (20:13 IST)
ಲಕ್ಷ ಲಕ್ಷ ಹಣವನ್ನು ಚಾಲಾಕಿ ಕಳ್ಳರು ತಮ್ಮ ಕೈಚಳಕ ತೋರುವ ಮೂಲಕ ಎಗರಿಸಿರುವ ಘಟನೆ ನಡೆದಿದೆ.

ಮನೆ ಮಾರಾಟ ಮಾಡಿ ಬಂದ ಹಣವನ್ನು ಪಡೆದು ಕಾರಿನಲ್ಲಿ ಇಡಲಾಗಿತ್ತು. ಇದನ್ನೇ ಅವಕಾಶವಾಗಿ ಬಳಸಿಕೊಂಡ ಖದೀಮರು ಕಾರಿನ ಗಾಜು ಒಡೆದು 9 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾರೆ. ಆನೇಕಲ್ ನ ಉಪ ನೋಂದಣಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದೆ.

ದಿನಕರ್ ಎಂಬುವವರಿಗೆ ಸೇರಿದ ಹಣವನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಜೆಪಿ ನಗರದ ನಿವಾಸಿ ದಿನಕರ್, ಬನಹಳ್ಳಿಯಲ್ಲಿರುವ ಮನೆಯನ್ನು ಮಾರಾಟ ಮಾಡಿದ್ದರು. ಆ ಹಣವನ್ನು ಕಾರಿನಲ್ಲಿ ಇಟ್ಟಿದ್ದರು.

ಈ ವೇಳೆ ಕಾರಿನ ಗಾಜನ್ನು ಒಡೆದು 9 ಲಕ್ಷ ಕಳವು ಮಾಡಲಾಗಿದೆ. ಈ ಕುರಿತು ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣದಲ್ಲಿ ಆರಂಭದಲ್ಲೇ ಸಾಮಾನ್ಯಜ್ಞಾನ ಬಳಸಿದ್ದರೆ ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಮುಂದಿನ ಸುದ್ದಿ
Show comments